AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ವಾಭಿಮಾನ’ ಹೆಸರಲ್ಲಿ ಶರತ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಬರುವವರಿಗೆ ಟಿ ಶರ್ಟ್

ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗಾರಜ್​ ವಿರುದ್ಧ ತೊಡೆ ತಟ್ಟಿದ ಶರತ್ ಬಚ್ಚೇಗೌಡ, ಡಿ.5ರಂದು ನಡೆಯಲಿರುವ ಉಪಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವ ಕಾರ್ಯಕರ್ತರಿಗೆ ಸ್ವಾಭಿಮಾನಿ ಅನ್ನುವ ಹೆಸರು ಮುದ್ರಿತ ಟಿ-ಶರ್ಟ್ ಹಂಚಿಕೆ ಮಾಡಿದ್ದಾರೆ. ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಾಗ ಟಿ-ಶರ್ಟ್ ಧರಿಸುವಂತೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಸ್ವಾಭಿಮಾನದ ಹೆಸರಲ್ಲಿ […]

'ಸ್ವಾಭಿಮಾನ' ಹೆಸರಲ್ಲಿ ಶರತ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಬರುವವರಿಗೆ ಟಿ ಶರ್ಟ್
ಸಾಧು ಶ್ರೀನಾಥ್​
|

Updated on:Nov 14, 2019 | 10:40 AM

Share

ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗಾರಜ್​ ವಿರುದ್ಧ ತೊಡೆ ತಟ್ಟಿದ ಶರತ್ ಬಚ್ಚೇಗೌಡ, ಡಿ.5ರಂದು ನಡೆಯಲಿರುವ ಉಪಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವ ಕಾರ್ಯಕರ್ತರಿಗೆ ಸ್ವಾಭಿಮಾನಿ ಅನ್ನುವ ಹೆಸರು ಮುದ್ರಿತ ಟಿ-ಶರ್ಟ್ ಹಂಚಿಕೆ ಮಾಡಿದ್ದಾರೆ.

ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಾಗ ಟಿ-ಶರ್ಟ್ ಧರಿಸುವಂತೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಸ್ವಾಭಿಮಾನದ ಹೆಸರಲ್ಲಿ ಸ್ಪರ್ಧೆ ಮಾಡುತ್ತಿರುವ ಶರತ್ ಬಚ್ಚೇಗೌಡ ಇಂದು ನಾಮಪತ್ರ ಸಲ್ಲಿಸುವ ಮುಖಾಂತರ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಅಧಿಕೃತವಾಗಿ ಬಿಜೆಪಿ ನಾಯಕರು ನನ್ನನ್ನು ಭೇಟಿ ಮಾಡಿಲ್ಲ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುತ್ತೇನೆ. ಹೆಚ್​.ಡಿ.ಕುಮಾರಸ್ವಾಮಿ ಬೆಂಬಲ ಸೂಚಿಸಿರುವುದನ್ನ ಸ್ವಾಗತ ಮಾಡ್ತೀನಿ. ಇನ್ನೂ ಕುಮಾರಣ್ಣ ಅವರ ಭೇಟಿ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ದೇವನಹಳ್ಳಿಯ ವಿಜಯಪುರದಲ್ಲಿ ಶರತ್ ಬಚ್ಚೇಗೌಡ ಹೇಳಿದ್ದಾರೆ.

Published On - 10:16 am, Thu, 14 November 19

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​