AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳ ‘ಚಿಕಿತ್ಸೆಗೆ’ ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ. ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ […]

ಆಸ್ಪತ್ರೆಗಳ 'ಚಿಕಿತ್ಸೆಗೆ' ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ
ಸಾಧು ಶ್ರೀನಾಥ್​
|

Updated on:Sep 25, 2019 | 5:02 PM

Share

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ.

ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಆಲಿಸಿದ್ದಾರೆ. ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಶುಶ್ರೂಷಕರು ಡಿ ದರ್ಜೆ ನೌಕರು ಸಚಿವರಿಗೆ ಮನವಿ ಮಾಡಿದ್ದಾರೆ.

ಆಸ್ಪತ್ರೆಯ ಸಮಸ್ಯೆಗಳನ್ನು ಅರಿತ ಸಚಿವರು ಕೇಂದ್ರ ಸರ್ಕಾರ ಕೈಗೊಂಡಿರುವ ಹೊಸ ಯೋಜನೆ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ವಿವರಿಸಿದ್ರು. ಇನ್ನೂ ಸಂಬಳ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ.

Published On - 11:21 am, Wed, 25 September 19

Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ