AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳ ‘ಚಿಕಿತ್ಸೆಗೆ’ ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ. ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ […]

ಆಸ್ಪತ್ರೆಗಳ 'ಚಿಕಿತ್ಸೆಗೆ' ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ
ಸಾಧು ಶ್ರೀನಾಥ್​
|

Updated on:Sep 25, 2019 | 5:02 PM

Share

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ.

ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಆಲಿಸಿದ್ದಾರೆ. ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಶುಶ್ರೂಷಕರು ಡಿ ದರ್ಜೆ ನೌಕರು ಸಚಿವರಿಗೆ ಮನವಿ ಮಾಡಿದ್ದಾರೆ.

ಆಸ್ಪತ್ರೆಯ ಸಮಸ್ಯೆಗಳನ್ನು ಅರಿತ ಸಚಿವರು ಕೇಂದ್ರ ಸರ್ಕಾರ ಕೈಗೊಂಡಿರುವ ಹೊಸ ಯೋಜನೆ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ವಿವರಿಸಿದ್ರು. ಇನ್ನೂ ಸಂಬಳ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ.

Published On - 11:21 am, Wed, 25 September 19

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು