AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳ ‘ಚಿಕಿತ್ಸೆಗೆ’ ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ. ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ […]

ಆಸ್ಪತ್ರೆಗಳ 'ಚಿಕಿತ್ಸೆಗೆ' ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ
ಸಾಧು ಶ್ರೀನಾಥ್​
|

Updated on:Sep 25, 2019 | 5:02 PM

Share

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ.

ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಆಲಿಸಿದ್ದಾರೆ. ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಶುಶ್ರೂಷಕರು ಡಿ ದರ್ಜೆ ನೌಕರು ಸಚಿವರಿಗೆ ಮನವಿ ಮಾಡಿದ್ದಾರೆ.

ಆಸ್ಪತ್ರೆಯ ಸಮಸ್ಯೆಗಳನ್ನು ಅರಿತ ಸಚಿವರು ಕೇಂದ್ರ ಸರ್ಕಾರ ಕೈಗೊಂಡಿರುವ ಹೊಸ ಯೋಜನೆ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ವಿವರಿಸಿದ್ರು. ಇನ್ನೂ ಸಂಬಳ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ.

Published On - 11:21 am, Wed, 25 September 19

Follow Us
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ