AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವೈದ್ಯರಿಂದ ಸಿಬ್ಬಂದಿಗೆ ಮಾನಸಿಕ ಕಿರುಕುಳ, ನಿಂದನೆ ಆರೋಪ

ವೈದ್ಯರಿಂದ ಸಿಬ್ಬಂದಿಗೆ ಮಾನಸಿಕ ಕಿರುಕುಳ ಆಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಆರೋಪಿಸಿದ್ದಾರೆ. ಪೇಟಅಮ್ಮಾಪುರ ಸರ್ಕಾರಿ ಪ್ರಥಾಮಿಕ ಆರೋಗ್ಯ ಕೇಂದ್ರದ ವೈದ್ಯ ರಾಹೀಲ್‌ ವಿರುದ್ಧ ಆರೋಪದ ಮಾತು ಕೇಳಿಬರುತ್ತಿದೆ.

ಯಾದಗಿರಿ: ವೈದ್ಯರಿಂದ ಸಿಬ್ಬಂದಿಗೆ ಮಾನಸಿಕ ಕಿರುಕುಳ, ನಿಂದನೆ ಆರೋಪ
ಪೇಠ ಅಮ್ಮಾಪೂರ ಸರ್ಕಾರಿ ಪ್ರಥಾಮಿಕ ಆರೋಗ್ಯ ಕೇಂದ್ರ
shruti hegde
| Updated By: ಸಾಧು ಶ್ರೀನಾಥ್​|

Updated on:Feb 02, 2021 | 1:10 PM

Share

ಯಾದಗಿರಿ: ವೈದ್ಯರೊಬ್ಬರು ಆಸ್ಪತ್ರೆಯ ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಮಾಡಲಾಗಿದೆ. ಪೇಠ ಅಮ್ಮಾಪೂರ ಸರ್ಕಾರಿ ಪ್ರಥಾಮಿಕ ಆರೋಗ್ಯ ಕೇಂದ್ರದ ವೈದ್ಯ ರಾಹೀಲ್‌ ವಿರುದ್ಧ ಆರೋಪದ ಮಾತು ಕೇಳಿ ಬರುತ್ತಿದೆ.

ವೈದ್ಯ ರಾಹೀಲ್‌ ಆಸ್ಪತ್ರೆಗೆ ಬರುವ ರೋಗಿಗಳಿಗೆ ನಿಂದಿಸುತ್ತಾರೆ. ಚಪ್ಪಲಿಯಿಂದ ಸಿಬ್ಬಂದಿಗಳಿಗೆ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಸಿಬ್ಬಂದಿ ಮಹಿಳೆ ಎಂಬುದನ್ನೂ ಲೆಕ್ಕಿಸದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ. ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ವೈದ್ಯರ ವಿರುದ್ಧ ಆರೋಪಿ ಸುತ್ತಿರುವ ಆಸ್ಪತ್ರೆ ಸಿಬ್ಬಂದಿ

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ, ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ

Published On - 1:09 pm, Tue, 2 February 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ