AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮುಗಿದಿದ್ದರೂ.. ಹಾಸ್ಟೆಲ್​ನಲ್ಲಿಯೇ ಸೀನಿಯರ್ಸ್​ ಊಟ! ‘ಮುಸುರೆ ಎಂಜಲು ತಿನ್ನಲು ಬರಬೇಡಿ’ ಎಂದು ಅನಿವಾರ್ಯವಾಗಿ ನೋಟಿಸ್ ಹಾಕಿದ ವಾರ್ಡನ್..

ಕಾಲೇಜಿನಲ್ಲಿ ಕೋರ್ಸ್​ ಮುಗಿದಿದ್ದರೂ ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇದನ್ನು ತಡೆಯುವುದಕ್ಕೆ ವಾರ್ಡ​ನ್ ಈ ರೀತಿಯಾಗಿ ಅನಿವಾರ್ಯವಾಗಿ, ನೋಟಿಸ್​ ಅಂಟಿಸಿದ್ದಾರೆ!

ಅವಧಿ ಮುಗಿದಿದ್ದರೂ.. ಹಾಸ್ಟೆಲ್​ನಲ್ಲಿಯೇ ಸೀನಿಯರ್ಸ್​ ಊಟ! ‘ಮುಸುರೆ ಎಂಜಲು ತಿನ್ನಲು ಬರಬೇಡಿ’ ಎಂದು ಅನಿವಾರ್ಯವಾಗಿ ನೋಟಿಸ್ ಹಾಕಿದ ವಾರ್ಡನ್..
ಸೂಚನಾ ಫಲಕ
shruti hegde
|

Updated on:Mar 04, 2021 | 2:05 PM

Share

ತುಮಕೂರು: ಹಿರಿಯ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಇರಬಾರದು. ಮುಸುರೆ ಎಂಜಲು ತಿನ್ನುವುದಕ್ಕಾಗಿ ಇಲ್ಲಿ ಬರಬಾರದು, ಬಾಕ್ಸ್ ಕೊಂಡೊಯ್ಯುವುದು ಸದುದ್ದೇಶದ, ಉತ್ತಮ ವ್ಯವಸ್ಥೆಗೆ ಮಾರಕ ಎಂದು ತುಮಕೂರು ವಿಶ್ವವಿದ್ಯಾಲಯದ ಪಿಜಿ ಹಾಸ್ಟೆಲ್ ವಾರ್ಡನ್ ಜಯಶಂಕರ್ ಅವರು​ ನೋಟಿಸ್​ ಅಂಟಿಸಿದ್ದಾರೆ. ಕಾಲೇಜಿನಲ್ಲಿ ಕೋರ್ಸ್​ ಮುಗಿದಿದ್ದರೂ ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇದನ್ನು ತಡೆಯುವುದಕ್ಕೆ ವಾರ್ಡ​ನ್ ಈ ರೀತಿಯಾಗಿ ಅನಿವಾರ್ಯವಾಗಿ, ನೋಟಿಸ್​ ಅಂಟಿಸಿದ್ದಾರೆ!

ಸೀನಿಯರ್ ವಿದ್ಯಾರ್ಥಿಗಳ ಹಾಸ್ಟೆಲ್ ಅವಧಿ ಹಾಗೂ ಕೋರ್ಸ್ ಮುಗಿದಿದ್ದರೂ, ಪ್ರತಿದಿನ ಹಾಸ್ಟೆಲ್​ಗೆ ಬಂದು ಊಟ ತಿನ್ನುವುದು ಹಾಗೂ ಬಾಕ್ಸ್​ಗಳಿಗೆ ಹಾಕಿಕೊಂಡು ಹೋಗುತ್ತಿದ್ದರು. ಈ ಕುರಿತಾಗಿ, ಮುಸುರೆ ಮತ್ತು ಎಂಜಲು ತಿನ್ನಲು ಬರಬೇಡಿ. ಈ ಮೂಲಕ ಎಲ್ಲಾ ಸೀನಿಯರ್ ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ, ಯಾವುದೇ ಕಾರಣಕ್ಕೂ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯ ಇರಬಾರದು. ಮುಸುರೆ ಮತ್ತು ಎಂಜಲು ತಿನ್ನಲು ಬರಬಾರದು. ಅನವಶ್ಯಕವಾಗಿ ಬಾಕ್ಸ್ ತೆಗೆದುಕೊಂಡೊಯ್ಯುವುದು ಉತ್ತಮ ವ್ಯವಸ್ಥೆಗೆ ಮಾರಕವಾಗಿದೆ. ವಿದ್ಯಾರ್ಥಿಗಳು ಇದನ್ನ ನಿಲ್ಲಿಸಬೇಕೆಂದು ತಿಳಿಸಲಾಗಿದೆ ಎಂದು ಹಾಸ್ಟೆಲ್​ ವಾರ್ಡನ್ ಜಯಶಂಕರ್ ಸೂಚನಾ ಫಲಕ ಅಂಟಿಸಿದ್ದಾರೆ.

ವಿವಿ ಉಪಕುಲಪತಿ ಪ್ರೊ.ಸಿದ್ದೇಗೌಡ ಈ ಕುರಿತು ಸ್ಪಷ್ಟನೆ ನೀಡಿದ್ದು, ವಾರ್ಡನ್​, ಹಾಸ್ಟೆಲ್ ವ್ಯವಸ್ಥೆ ಸರಿಪಡಿಸಲು ನೋಟಿಸ್ ಹಾಕಿದ್ದಾರೆ. ಆದ್ರೆ ನೋಟಿಸ್ ಬೋರ್ಡ್‌ನಲ್ಲಿ ಹಾಕುವುದು ಸರಿಯಲ್ಲ. ವಿದ್ಯಾರ್ಥಿಗಳಿಗೆ ಮೌಖಿಕವಾಗಿ ಇದನ್ನ ಹೇಳಬಹುದಿತ್ತು. ಈ ಬಗ್ಗೆ ವಾರ್ಡನ್ ಜತೆ ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಹಾಸ್ಟೆಲ್​ನ ನೀರಿನ ಟ್ಯಾಂಕ್​ ನೋಡಿಬಿಟ್ಟರೆ ಬೆಚ್ಚಿ ಬೀಳೋದು ಗ್ಯಾರಂಟಿ: ಇಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯದ ಚಿಂತೆ

ಇದನ್ನೂ ಓದಿ: ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?

Published On - 11:02 am, Thu, 4 March 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!