Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebookನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ.. ಮನನೊಂದು ಗೃಹಿಣಿ ಆತ್ಮಹತ್ಯೆಗೆ ಯತ್ನ

ನೆರೆಮನೆಯವನು ತನ್ನ ಬಗ್ಗೆ ಫೇಸ್‌ಬುಕ್‌‌ನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ ಮನನೊಂದು ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಮಹದೇವಿ ಕಾಲೋನಿಯಲ್ಲಿ ನಡೆದಿದೆ. ಫೇಸ್​​ಬುಕ್​ ಪೋಸ್ಟ್​ಗೆ ಮನನೊಂದ ಗೃಹಿಣಿ ಪವಿತ್ರಾ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Facebookನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ.. ಮನನೊಂದು ಗೃಹಿಣಿ ಆತ್ಮಹತ್ಯೆಗೆ ಯತ್ನ
ಒಳಚಿತ್ರ: ಆರೋಪಿ ಕೃಷ್ಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪವಿತ್ರಾ
Follow us
KUSHAL V
|

Updated on:Dec 17, 2020 | 4:55 PM

ಮೈಸೂರು: ನೆರೆಮನೆಯವನು ತನ್ನ ಬಗ್ಗೆ ಫೇಸ್‌ಬುಕ್‌‌ನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ ಮನನೊಂದ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಮಹದೇವಿ ಕಾಲೋನಿಯಲ್ಲಿ ನಡೆದಿದೆ. ಫೇಸ್​​ಬುಕ್​ ಪೋಸ್ಟ್​ಗೆ ಮನನೊಂದ ಗೃಹಿಣಿ ಪವಿತ್ರಾ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಏನಿದು ಪ್ರಕರಣ? ಪವಿತ್ರಾ ಗಂಡ ಮಹದೇವ ಕಾಲೋನಿಯಲ್ಲಿ ಮನೆ ಕಟ್ಟಿಸುತ್ತಿದ್ದಾನೆ. ಈ ವಿಚಾರವಾಗಿ ಆತ ಹಾಗೂ ಅದೇ ರಸ್ತೆಯ ಕೃಷ್ಣ ಎಂಬುವವನ ನಡುವೆ ಗಲಾಟೆ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಕೃಷ್ಣ, ಫೇಸ್‌ಬುಕ್‌ನಲ್ಲಿ ಅಸಭ್ಯವಾಗಿ ಪೋಸ್ಟ್ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಇದರಿಂದ ಮನನೊಂದ ಪವಿತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪವಿತ್ರಾಳನ್ನು ಆಕೆಯ ಪತಿ ತಕ್ಷಣವೇ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದಾನೆ. ಸದ್ಯ, ಗೃಹಿಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೃಷ್ಣ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ವರುಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Kidney Racket ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಿಡ್ನಿ ಮಾರಾಟ ದಂಧೆ: ಹಾಸ್​ಮ್ಯಾಟ್​ ಆಸ್ಪತ್ರೆ ಹೆಸರು ಬಳಸಿ ವಂಚನೆ

Published On - 4:55 pm, Thu, 17 December 20

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ