AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebookನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ.. ಮನನೊಂದು ಗೃಹಿಣಿ ಆತ್ಮಹತ್ಯೆಗೆ ಯತ್ನ

ನೆರೆಮನೆಯವನು ತನ್ನ ಬಗ್ಗೆ ಫೇಸ್‌ಬುಕ್‌‌ನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ ಮನನೊಂದು ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಮಹದೇವಿ ಕಾಲೋನಿಯಲ್ಲಿ ನಡೆದಿದೆ. ಫೇಸ್​​ಬುಕ್​ ಪೋಸ್ಟ್​ಗೆ ಮನನೊಂದ ಗೃಹಿಣಿ ಪವಿತ್ರಾ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Facebookನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ.. ಮನನೊಂದು ಗೃಹಿಣಿ ಆತ್ಮಹತ್ಯೆಗೆ ಯತ್ನ
ಒಳಚಿತ್ರ: ಆರೋಪಿ ಕೃಷ್ಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪವಿತ್ರಾ
KUSHAL V
|

Updated on:Dec 17, 2020 | 4:55 PM

Share

ಮೈಸೂರು: ನೆರೆಮನೆಯವನು ತನ್ನ ಬಗ್ಗೆ ಫೇಸ್‌ಬುಕ್‌‌ನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ ಮನನೊಂದ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಮಹದೇವಿ ಕಾಲೋನಿಯಲ್ಲಿ ನಡೆದಿದೆ. ಫೇಸ್​​ಬುಕ್​ ಪೋಸ್ಟ್​ಗೆ ಮನನೊಂದ ಗೃಹಿಣಿ ಪವಿತ್ರಾ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಏನಿದು ಪ್ರಕರಣ? ಪವಿತ್ರಾ ಗಂಡ ಮಹದೇವ ಕಾಲೋನಿಯಲ್ಲಿ ಮನೆ ಕಟ್ಟಿಸುತ್ತಿದ್ದಾನೆ. ಈ ವಿಚಾರವಾಗಿ ಆತ ಹಾಗೂ ಅದೇ ರಸ್ತೆಯ ಕೃಷ್ಣ ಎಂಬುವವನ ನಡುವೆ ಗಲಾಟೆ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಕೃಷ್ಣ, ಫೇಸ್‌ಬುಕ್‌ನಲ್ಲಿ ಅಸಭ್ಯವಾಗಿ ಪೋಸ್ಟ್ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಇದರಿಂದ ಮನನೊಂದ ಪವಿತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪವಿತ್ರಾಳನ್ನು ಆಕೆಯ ಪತಿ ತಕ್ಷಣವೇ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದಾನೆ. ಸದ್ಯ, ಗೃಹಿಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೃಷ್ಣ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ವರುಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Kidney Racket ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಿಡ್ನಿ ಮಾರಾಟ ದಂಧೆ: ಹಾಸ್​ಮ್ಯಾಟ್​ ಆಸ್ಪತ್ರೆ ಹೆಸರು ಬಳಸಿ ವಂಚನೆ

Published On - 4:55 pm, Thu, 17 December 20

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ