AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ತಪ್ಪು ಮಾಡಿದ್ರೆ ನೇಣು ಹಾಕಿಕೊಳ್ಳಲು ಸಿದ್ಧ -ಸಚಿವ V ಸೋಮಣ್ಣ ಹೀಗೇಕೆ ಹೇಳಿದರು?

ಬೆಂಗಳೂರು: ನಾನು ತಪ್ಪು ಮಾಡಿದ್ರೆ ನೇಣು ಹಾಕಿಕೊಳ್ಳೋಕೆ ರೆಡಿ ಇದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ನಾನು ಸಣ್ಣದಾಗಿ ನಡೆದುಕೊಂಡು ಯಾರ ಬಗ್ಗೆ ಆದರೂ ಅಪಚಾರ ಮಾಡಿದ್ರೆ ನೇಣು ಹಾಕಿಕೊಳ್ಳೋಕೆ ತಯಾರಿದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬಡವರಿಗಾಗಿ ಶಾಸಕರ ಸಲಹೆಯನ್ನು ಸ್ವೀಕರಿಸಬೇಕು. ಅವರು ಹೇಳಿದಂತೆ ಅವರ ಸಲಹೆಗಳನ್ನು ನಾನು ಕಾರ್ಯರೂಪಕ್ಕೆ ತರಬೇಕು. ಇಲ್ಲ ಅಂದರೆ ನಾನು ಕೆಲಸಕ್ಕೆ ಬಾರದ ವ್ಯಕ್ತಿಯಾಗಿಬಿಡುತ್ತೇನೆ ಎಂದು ಸಚಿವರು ಹೇಳಿದ್ದಾರೆ. PDOಗಳ ಪ್ರತಿಭಟನೆ ಬಗ್ಗೆ ಹೇಳಿದ್ದು ಹೀಗೆ […]

ನಾನು ತಪ್ಪು ಮಾಡಿದ್ರೆ ನೇಣು ಹಾಕಿಕೊಳ್ಳಲು ಸಿದ್ಧ -ಸಚಿವ V ಸೋಮಣ್ಣ ಹೀಗೇಕೆ ಹೇಳಿದರು?
ವಿಧಾನ ಪರಿಷತ್: ನಾನು 3 ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ
ಸಾಧು ಶ್ರೀನಾಥ್​
|

Updated on: Sep 13, 2020 | 1:41 PM

Share

ಬೆಂಗಳೂರು: ನಾನು ತಪ್ಪು ಮಾಡಿದ್ರೆ ನೇಣು ಹಾಕಿಕೊಳ್ಳೋಕೆ ರೆಡಿ ಇದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ನಾನು ಸಣ್ಣದಾಗಿ ನಡೆದುಕೊಂಡು ಯಾರ ಬಗ್ಗೆ ಆದರೂ ಅಪಚಾರ ಮಾಡಿದ್ರೆ ನೇಣು ಹಾಕಿಕೊಳ್ಳೋಕೆ ತಯಾರಿದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬಡವರಿಗಾಗಿ ಶಾಸಕರ ಸಲಹೆಯನ್ನು ಸ್ವೀಕರಿಸಬೇಕು. ಅವರು ಹೇಳಿದಂತೆ ಅವರ ಸಲಹೆಗಳನ್ನು ನಾನು ಕಾರ್ಯರೂಪಕ್ಕೆ ತರಬೇಕು. ಇಲ್ಲ ಅಂದರೆ ನಾನು ಕೆಲಸಕ್ಕೆ ಬಾರದ ವ್ಯಕ್ತಿಯಾಗಿಬಿಡುತ್ತೇನೆ ಎಂದು ಸಚಿವರು ಹೇಳಿದ್ದಾರೆ.

PDOಗಳ ಪ್ರತಿಭಟನೆ ಬಗ್ಗೆ ಹೇಳಿದ್ದು ಹೀಗೆ PDOಗಳು ರಾಕ್ಷಸರಿದಂತೆ ಎಂಬ ನನ್ನ ಹೇಳಿಕೆಯನ್ನು ಖಂಡಿಸಿ PDOಗಳು ಧರಣಿಗೆ ಮುಂದಾಗ್ತಿದ್ದಾರೆ. ಅವರು ಪ್ರತಿಭಟನೆ ಮಾಡಲಿ. ನನ್ನದೇನೂ ಅಭ್ಯಂತರವಿಲ್ಲ. ನಾನು ಎಲ್ಲರಿಗೂ ಆ ಮಾತನ್ನು ಹೇಳಿಲ್ಲ. ಸರಿಯಾಗಿ ಕೆಲಸ ಮಾಡದ PDOಗಳ ಬಗ್ಗೆ ನಾನು ಹೇಳಿದ್ದೇನೆ ಎಂದು ಸೋಮಣ್ಣ ಹೇಳಿದರು.

ನಮಗೆ ಕೇಂದ್ರದಿಂದ ಸಿಗುವುದು 1.20 ಲಕ್ಷ ಮನೆಗಳು ಮಾತ್ರ. ರಾಜ್ಯದ 188 ವಿಧಾನಸಭಾ ಕ್ಷೇತ್ರಗಳಲ್ಲಿ ಇದು ಅನ್ವಯವಾಗುತ್ತದೆ. ಹೀಗಾಗಿ, PDOಗಳು ಅರ್ಹ ಫಲಾನುಭವಿಗಳನ್ನ ಆಯ್ಕೆ ಮಾಡಬೇಕು. ನಾನು ಅಂದು ಹೇಳಿದ್ದು, ಕೆಲ ರಾಕ್ಷಸ ಪ್ರವೃತ್ತಿ ಹೊಂದಿರುವ PDOಗಳಿಗೆ ಮಾತ್ರ. ಇಂದು ಕೂಡ ನಾನು ನನ್ನ ಹೇಳಿಕೆಗೆ ಬದ್ಧ. ಯಾವ PDOಗಳು ಸರಿಯಾಗಿ ಕೆಲಸ ಮಾಡುವುದಿಲ್ಲ ಅವರಿಗೆ ಮಾತ್ರ ನಾನು ಹೇಳಿದ್ದು ಅಂತಾ ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಇದನ್ನೂ ಓದಿ:‘ಗ್ರಾಮ ಪಂಚಾಯಿತಿ PDO ಗಳು ಅಂದರೆ ರಾಕ್ಷಸರಿದ್ದಂತೆ’

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು