AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ್ದ ಬೀದಿನಾಯಿ ಮೇಲೆ ಹೊಯ್ಸಳ ಹತ್ತಿಸಿದ ಪೊಲೀಸ್ ಡ್ರೈವರ್

ಬೆಂಗಳೂರು: ಅತ್ತ, ಹೆಚ್​ಎಸ್​ಆರ್ ಲೇಔಟ್​ನಲ್ಲಿ ಬೀದಿ ನಾಯಿ ಬೊಗಳಿದ್ದಕ್ಕೆ ಡಿಲೆವರಿ ಬಾಯ್ ಹೊಡೆದು ಸಾಯಿಸಿದ ಘಟನೆ ನಡೆದಿತ್ತು. ಆದರೆ ಇಲ್ಲಿ ರಕ್ಷಕರೇ ಭಕ್ಷಕರಾಗಿ ಬೀದಿ ನಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಮಾನವೀಯತೆ ಮರೆತ ಪೊಲೀಸರು ಹೊಯ್ಸಳ ವಾಹನವನ್ನು ಬೀದಿ ನಾಯಿಯ ಮೇಲೆ ಹತ್ತಿಸಿದ್ದಾರೆ. ನಿನ್ನೆ ಕೆ.ಆರ್​.ಪುರಂನಲ್ಲಿ ಉಪಚುನಾವಣಾ ಪ್ರಚಾರದ ಗಸ್ತು ತಿರುಗುವ ವೇಳೆ ಈ ಅಮಾನವೀಯ ಘಟನೆ ನಡೆದಿದೆ. ಸೌಜನ್ಯಕ್ಕೂ ಕೆಳಗೆ ಇಳಿದು ನೋಡಿಲ್ಲ: ಪೊಲೀಸರ ಗಸ್ತು ವೇಳೆ ರಸ್ತೆಯಲ್ಲಿ ನಾಯಿ ಕೂತಿತ್ತು. ನಾಯಿ ಇದ್ದದ್ದು ಗೊತ್ತಿದ್ದರೂ […]

ಮಲಗಿದ್ದ ಬೀದಿನಾಯಿ ಮೇಲೆ ಹೊಯ್ಸಳ ಹತ್ತಿಸಿದ ಪೊಲೀಸ್ ಡ್ರೈವರ್
Follow us
ಸಾಧು ಶ್ರೀನಾಥ್​
|

Updated on:Dec 02, 2019 | 1:57 PM

ಬೆಂಗಳೂರು: ಅತ್ತ, ಹೆಚ್​ಎಸ್​ಆರ್ ಲೇಔಟ್​ನಲ್ಲಿ ಬೀದಿ ನಾಯಿ ಬೊಗಳಿದ್ದಕ್ಕೆ ಡಿಲೆವರಿ ಬಾಯ್ ಹೊಡೆದು ಸಾಯಿಸಿದ ಘಟನೆ ನಡೆದಿತ್ತು. ಆದರೆ ಇಲ್ಲಿ ರಕ್ಷಕರೇ ಭಕ್ಷಕರಾಗಿ ಬೀದಿ ನಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಮಾನವೀಯತೆ ಮರೆತ ಪೊಲೀಸರು ಹೊಯ್ಸಳ ವಾಹನವನ್ನು ಬೀದಿ ನಾಯಿಯ ಮೇಲೆ ಹತ್ತಿಸಿದ್ದಾರೆ. ನಿನ್ನೆ ಕೆ.ಆರ್​.ಪುರಂನಲ್ಲಿ ಉಪಚುನಾವಣಾ ಪ್ರಚಾರದ ಗಸ್ತು ತಿರುಗುವ ವೇಳೆ ಈ ಅಮಾನವೀಯ ಘಟನೆ ನಡೆದಿದೆ.

ಸೌಜನ್ಯಕ್ಕೂ ಕೆಳಗೆ ಇಳಿದು ನೋಡಿಲ್ಲ: ಪೊಲೀಸರ ಗಸ್ತು ವೇಳೆ ರಸ್ತೆಯಲ್ಲಿ ನಾಯಿ ಕೂತಿತ್ತು. ನಾಯಿ ಇದ್ದದ್ದು ಗೊತ್ತಿದ್ದರೂ ಹೊಯ್ಸಳ ವಾಹನ ಹತ್ತಿಸಿ ಅಟ್ಟಹಾಸ ಮೆರೆದಿದ್ದಾರೆ. ಈ ವೇಳೆ ರಸ್ತೆಯಲ್ಲೇ ನಾಯಿ ಕಿರುಚಾಡಿ ನರಳಾಡಿದೆ. ಸೌಜನ್ಯಕ್ಕೂ ಕೆಳಗೆ ಇಳಿದು ನೋಡದೇ ಪೊಲೀಸರು ಸ್ಥಳದಿಂದ ಹೊರಟು ಹೋಗಿದ್ದಾರೆ. ಕೂಡಲೇ ಸ್ಥಳೀಯರು ಬೀದಿ ನಾಯಿಯನ್ನ ರಕ್ಷಿಸಿದ್ದಾರೆ. ಪೊಲೀಸರ ಈ ವರ್ತನೆಗೆ ಪ್ರಾಣಿಪ್ರಿಯರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 1:16 pm, Mon, 2 December 19

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ