AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ್ದ ಬೀದಿನಾಯಿ ಮೇಲೆ ಹೊಯ್ಸಳ ಹತ್ತಿಸಿದ ಪೊಲೀಸ್ ಡ್ರೈವರ್

ಬೆಂಗಳೂರು: ಅತ್ತ, ಹೆಚ್​ಎಸ್​ಆರ್ ಲೇಔಟ್​ನಲ್ಲಿ ಬೀದಿ ನಾಯಿ ಬೊಗಳಿದ್ದಕ್ಕೆ ಡಿಲೆವರಿ ಬಾಯ್ ಹೊಡೆದು ಸಾಯಿಸಿದ ಘಟನೆ ನಡೆದಿತ್ತು. ಆದರೆ ಇಲ್ಲಿ ರಕ್ಷಕರೇ ಭಕ್ಷಕರಾಗಿ ಬೀದಿ ನಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಮಾನವೀಯತೆ ಮರೆತ ಪೊಲೀಸರು ಹೊಯ್ಸಳ ವಾಹನವನ್ನು ಬೀದಿ ನಾಯಿಯ ಮೇಲೆ ಹತ್ತಿಸಿದ್ದಾರೆ. ನಿನ್ನೆ ಕೆ.ಆರ್​.ಪುರಂನಲ್ಲಿ ಉಪಚುನಾವಣಾ ಪ್ರಚಾರದ ಗಸ್ತು ತಿರುಗುವ ವೇಳೆ ಈ ಅಮಾನವೀಯ ಘಟನೆ ನಡೆದಿದೆ. ಸೌಜನ್ಯಕ್ಕೂ ಕೆಳಗೆ ಇಳಿದು ನೋಡಿಲ್ಲ: ಪೊಲೀಸರ ಗಸ್ತು ವೇಳೆ ರಸ್ತೆಯಲ್ಲಿ ನಾಯಿ ಕೂತಿತ್ತು. ನಾಯಿ ಇದ್ದದ್ದು ಗೊತ್ತಿದ್ದರೂ […]

ಮಲಗಿದ್ದ ಬೀದಿನಾಯಿ ಮೇಲೆ ಹೊಯ್ಸಳ ಹತ್ತಿಸಿದ ಪೊಲೀಸ್ ಡ್ರೈವರ್
ಸಾಧು ಶ್ರೀನಾಥ್​
|

Updated on:Dec 02, 2019 | 1:57 PM

Share

ಬೆಂಗಳೂರು: ಅತ್ತ, ಹೆಚ್​ಎಸ್​ಆರ್ ಲೇಔಟ್​ನಲ್ಲಿ ಬೀದಿ ನಾಯಿ ಬೊಗಳಿದ್ದಕ್ಕೆ ಡಿಲೆವರಿ ಬಾಯ್ ಹೊಡೆದು ಸಾಯಿಸಿದ ಘಟನೆ ನಡೆದಿತ್ತು. ಆದರೆ ಇಲ್ಲಿ ರಕ್ಷಕರೇ ಭಕ್ಷಕರಾಗಿ ಬೀದಿ ನಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಮಾನವೀಯತೆ ಮರೆತ ಪೊಲೀಸರು ಹೊಯ್ಸಳ ವಾಹನವನ್ನು ಬೀದಿ ನಾಯಿಯ ಮೇಲೆ ಹತ್ತಿಸಿದ್ದಾರೆ. ನಿನ್ನೆ ಕೆ.ಆರ್​.ಪುರಂನಲ್ಲಿ ಉಪಚುನಾವಣಾ ಪ್ರಚಾರದ ಗಸ್ತು ತಿರುಗುವ ವೇಳೆ ಈ ಅಮಾನವೀಯ ಘಟನೆ ನಡೆದಿದೆ.

ಸೌಜನ್ಯಕ್ಕೂ ಕೆಳಗೆ ಇಳಿದು ನೋಡಿಲ್ಲ: ಪೊಲೀಸರ ಗಸ್ತು ವೇಳೆ ರಸ್ತೆಯಲ್ಲಿ ನಾಯಿ ಕೂತಿತ್ತು. ನಾಯಿ ಇದ್ದದ್ದು ಗೊತ್ತಿದ್ದರೂ ಹೊಯ್ಸಳ ವಾಹನ ಹತ್ತಿಸಿ ಅಟ್ಟಹಾಸ ಮೆರೆದಿದ್ದಾರೆ. ಈ ವೇಳೆ ರಸ್ತೆಯಲ್ಲೇ ನಾಯಿ ಕಿರುಚಾಡಿ ನರಳಾಡಿದೆ. ಸೌಜನ್ಯಕ್ಕೂ ಕೆಳಗೆ ಇಳಿದು ನೋಡದೇ ಪೊಲೀಸರು ಸ್ಥಳದಿಂದ ಹೊರಟು ಹೋಗಿದ್ದಾರೆ. ಕೂಡಲೇ ಸ್ಥಳೀಯರು ಬೀದಿ ನಾಯಿಯನ್ನ ರಕ್ಷಿಸಿದ್ದಾರೆ. ಪೊಲೀಸರ ಈ ವರ್ತನೆಗೆ ಪ್ರಾಣಿಪ್ರಿಯರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 1:16 pm, Mon, 2 December 19

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ