AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ರುಂಡ, ಮುಂಡ ಬೇರ್ಪಡಿಸಿ ಯುವಕನ ಕೊಲೆ ಪ್ರಕರಣ; ನಾಲ್ವರ ಬಂಧನ

ಬಂಧಿತರು ನಿಯಾಜ್ ಅಹ್ಮದ್ ಕಟಿಗಾರ, ತೌಸಿಫ್ ಚಿನ್ನಾಪುರ, ಅಲ್ತಾಫ್ ಮುಲ್ಲಾ ಮತ್ತು ಅಮನ್ ಗಿರಣಿವಾಲೆ ಎಂದು ತಿಳಿದುಬಂದಿದೆ. ದೇವರಗುಡಿಹಾಳ ಅರಣ್ಯ ಪ್ರದೇಶದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ರುಂಡ ಪತ್ತೆಯಾಗಿದ್ದು, ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಮುಂಡ ಪತ್ತೆಯಾಗಿತ್ತು.

ಹುಬ್ಬಳ್ಳಿಯಲ್ಲಿ ರುಂಡ, ಮುಂಡ ಬೇರ್ಪಡಿಸಿ ಯುವಕನ ಕೊಲೆ ಪ್ರಕರಣ; ನಾಲ್ವರ ಬಂಧನ
ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಂದ ನಾಲ್ವರ ಬಂಧನ
sandhya thejappa
sandhya thejappa|

Updated on: Apr 19, 2021 | 10:16 AM

Share

ಹುಬ್ಬಳ್ಳಿ: ಏಪ್ರಿಲ್ 10 ರಂದು ಹುಬ್ಬಳ್ಳಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ನಿಯಾಜ್ ಅಹ್ಮದ್ ಕಟಿಗಾರ, ತೌಸಿಫ್ ಚಿನ್ನಾಪುರ, ಅಲ್ತಾಫ್ ಮುಲ್ಲಾ ಮತ್ತು ಅಮನ್ ಗಿರಣಿವಾಲೆ ಎಂದು ತಿಳಿದುಬಂದಿದೆ. ದೇವರಗುಡಿಹಾಳ ಅರಣ್ಯ ಪ್ರದೇಶದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ರುಂಡ ಪತ್ತೆಯಾಗಿದ್ದು, ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಮುಂಡ ಪತ್ತೆಯಾಗಿತ್ತು. ಏಪ್ರಿಲ್ 12ರ ಮಧ್ಯಾಹ್ನ ಹೊತ್ತಿಗೆ ರುಂಡ ಪತ್ತೆಯಾದರೆ, ರಾತ್ರಿ ವೇಳೆ ಮುಂಡ ಸಿಕ್ಕಿತ್ತು.

ಆರೋಪಿ ನಿಯಾಜ್ ಮತ್ತು ಶನಾಯ್ ಕಾಟವೆ ಪ್ರೀತಿಸುತ್ತಿದ್ದರು. ಇದನ್ನು ಶನಾಯ್ ಸಹೋದರ ರಾಕೇಶ್ ವಿರೋಧಿಸಿದ್ದ. ಈ ಹಿನ್ನೆಲೆ ನಿಯಾಜ್ ತನ್ನ ಸಂಗಡಿಗರ ಜೊತೆ ಸೇರಿ ರಾಕೇಶ್​ನ ಹತ್ಯೆಗೈದಿದ್ದಾನೆ ಎಂದು ಹೇಳಲಾಗುತ್ತಿದೆ. ಕೊಲೆ ಬಳಿಕ ರಾಕೇಶ್​ನ ರುಂಡ ಮತ್ತು ಮುಂಡವನ್ನು ಬೇರೆ ಮಾಡಿ, ದೇಹ ಸುಟ್ಟು ಹಾಕಿ ಎಸೆಯಲು ಆರೋಪಿಗಳು ಮುಂದಾಗಿದ್ದರು. ಸಾಕ್ಷ್ಯಾ ನಾಶಕ್ಕಾಗಿ ಕ್ರೂರವಾಗಿ ಕೊಲೆ ಮಾಡಿದ್ದ ಆರೋಪಿಗಳನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ

ಹುಬ್ಬಳ್ಳಿಯಲ್ಲಿ ಯುವಕನ ಭೀಕರ ಹತ್ಯೆ; ರುಂಡ, ಮುಂಡ ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆ

ಬಳ್ಳಾರಿಯಿಂದ ಕೆನಡಾಕ್ಕೆ ಹೊರಟ ಬೀದಿ ನಾಯಿ! ನಾಯಿಮರಿಯನ್ನು ದತ್ತು ಪಡೆದ ಕೆನಡಾದ ಮಹಿಳೆ

(Hubli brutal Murder case police arrested four accused)

Follow Us
sandhya thejappa
sandhya thejappa
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ