AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವುಗೊಳಿಸಿದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ಲೇಔಟ್ನ ಕಲ್ಲುಗಳನ್ನು, ವಿದ್ಯುತ್‌ಕಂಬಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು.

10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವುಗೊಳಿಸಿದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ
10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವು
TV9 Web
| Edited By: ಆಯೇಷಾ ಬಾನು|

Updated on:Jul 15, 2021 | 12:49 PM

Share

ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟ್‌ಗಳನ್ನು ತೆರವುಗೊಳಿಸಲಾಯಿತು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ಲೇಔಟ್ನ ಕಲ್ಲುಗಳನ್ನು, ವಿದ್ಯುತ್‌ಕಂಬಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ಒಂದು ವಾರದ ಹಿಂದೆ ಇದೇ ಲೇಔಟ್ ತೆರವುಗೊಳಿಸಿದ್ದರೂ ಸಹ ಪ್ಲಾಟ್ ಕಲ್ಲುಗಳನ್ನು ಹಾಕಲಾಗಿತ್ತು. ಹೀಗಾಗಿ ಇದಿಗ ಮತ್ತೆ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಟಿವಿ-9 ಡಿಜಿಟಲ್ ಜತೆ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಯಾವುದೇ ಕಾರಣಕ್ಕೆ ಇದೀಗ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಹುಡಾ ಸದಸ್ಯರಾದ ಚಂದ್ರಶೇಖರ ಗೋಕಾಕ. ಸುನೀಲ ಮೊರೆ. ಆಯುಕ್ತ ಶ್ರೀ ಎನ್.ಹೆಚ್. ಕುಮ್ಮಣ್ಣನವರ್, ನಗರ ಯೋಜಕ ಸದಸ್ಯ ವಿವೇಕ ಕಾರೇಕರ, ಕಾರ್ಯನಿರ್ವಾಹಕ ಅಧಿಕಾರಿ ಎಂ. ರಾಜಶೇಖರ್ ಉಪಸ್ಥಿತರಿದ್ದರು.

dwd theravu

10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವು

ಇದನ್ನೂ ಓದಿ: ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Published On - 12:49 pm, Thu, 15 July 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!