AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ನಿರ್ಲಕ್ಷ್ಯದಿಂದ ಒಡೆಯಿತಾ ಹುಳಿಮಾವು ಕೆರೆ ಏರಿ..?

ಬೆಂಗಳೂರು: ಕಾಮಗಾರಿ ವೇಳೆ ಅಚಾತುರ್ಯದಿಂದ ಹುಳಿಮಾವು ಕೆರೆಯ ಏರಿ ಒಡೆದು 500ಕ್ಕೂ ಮನೆಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ಕೆರೆ ಬಳಿ ಲೇಔಟ್​ಗಳ ಜನರನ್ನು ಬಿಬಿಎಂಪಿ ಸಿಬ್ಬಂದಿ ಖಾಲಿ ಮಾಡಿಸಿದ್ದಾರೆ. ನಿರಾಶ್ರಿತರಿಗೆ ರಾತ್ರಿ ಉಳಿಯಲು ಬಿಬಿಎಂಪಿಯಿಂದಲೇ ವ್ಯವಸ್ಥೆ ಮಾಡಲಾಗಿದೆ. ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆ ಬಂದ್: ಹುಳಿಮಾವು ಕೆರೆ ಸುಮಾರು 140 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆಯ ನೀರನ್ನು ಬೇರೆಡೆಗೆ ಹರಿಸಲು ಕಾಮಗಾರಿ ನಡೆಯುತ್ತಿತ್ತು. ಪೈಪ್​ಲೈನ್ ಅಳವಡಿಸಲು ಜೆಸಿಬಿ ಬಳಸಿ ಕಾಮಗಾರಿ ಕೆಲಸ ನಡೆಸುತ್ತಿದ್ದರು. ಈ […]

ಬಿಬಿಎಂಪಿ ನಿರ್ಲಕ್ಷ್ಯದಿಂದ ಒಡೆಯಿತಾ ಹುಳಿಮಾವು ಕೆರೆ ಏರಿ..?
Follow us
ಸಾಧು ಶ್ರೀನಾಥ್​
|

Updated on:Nov 24, 2019 | 6:38 PM

ಬೆಂಗಳೂರು: ಕಾಮಗಾರಿ ವೇಳೆ ಅಚಾತುರ್ಯದಿಂದ ಹುಳಿಮಾವು ಕೆರೆಯ ಏರಿ ಒಡೆದು 500ಕ್ಕೂ ಮನೆಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ಕೆರೆ ಬಳಿ ಲೇಔಟ್​ಗಳ ಜನರನ್ನು ಬಿಬಿಎಂಪಿ ಸಿಬ್ಬಂದಿ ಖಾಲಿ ಮಾಡಿಸಿದ್ದಾರೆ. ನಿರಾಶ್ರಿತರಿಗೆ ರಾತ್ರಿ ಉಳಿಯಲು ಬಿಬಿಎಂಪಿಯಿಂದಲೇ ವ್ಯವಸ್ಥೆ ಮಾಡಲಾಗಿದೆ.

ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆ ಬಂದ್: ಹುಳಿಮಾವು ಕೆರೆ ಸುಮಾರು 140 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆಯ ನೀರನ್ನು ಬೇರೆಡೆಗೆ ಹರಿಸಲು ಕಾಮಗಾರಿ ನಡೆಯುತ್ತಿತ್ತು. ಪೈಪ್​ಲೈನ್ ಅಳವಡಿಸಲು ಜೆಸಿಬಿ ಬಳಸಿ ಕಾಮಗಾರಿ ಕೆಲಸ ನಡೆಸುತ್ತಿದ್ದರು. ಈ ವೇಳೆ ಅಚಾತುರ್ಯದಿಂದ ಕೆರೆ ಏರಿಗೆ ಡ್ಯಾಮೇಜ್ ಆಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಭೇಟಿ ನೀಡಿದ್ದು, ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ನ್ಯಾನೋ ಆಸ್ಪತ್ರೆಗೆ ನುಗ್ಗಿದ ನೀರು: ಹುಳಿಮಾವು ಕೆರೆ ಕೋಡಿ ಒಡೆದು ವಸತಿ ಪ್ರದೇಶಗಳು ಜಲಾವೃತವಾಗಿವೆ. ಬಿಳೇಕಹಳ್ಳಿಯಲ್ಲಿರೋ ನ್ಯಾನೋ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೂ ಕೆರೆ ನೀರು ನುಗ್ಗಿದ್ದು, ರೋಗಿಗಳ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನ ಹೊರ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Published On - 6:30 pm, Sun, 24 November 19

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ