AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ನಿರ್ಲಕ್ಷ್ಯದಿಂದ ಒಡೆಯಿತಾ ಹುಳಿಮಾವು ಕೆರೆ ಏರಿ..?

ಬೆಂಗಳೂರು: ಕಾಮಗಾರಿ ವೇಳೆ ಅಚಾತುರ್ಯದಿಂದ ಹುಳಿಮಾವು ಕೆರೆಯ ಏರಿ ಒಡೆದು 500ಕ್ಕೂ ಮನೆಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ಕೆರೆ ಬಳಿ ಲೇಔಟ್​ಗಳ ಜನರನ್ನು ಬಿಬಿಎಂಪಿ ಸಿಬ್ಬಂದಿ ಖಾಲಿ ಮಾಡಿಸಿದ್ದಾರೆ. ನಿರಾಶ್ರಿತರಿಗೆ ರಾತ್ರಿ ಉಳಿಯಲು ಬಿಬಿಎಂಪಿಯಿಂದಲೇ ವ್ಯವಸ್ಥೆ ಮಾಡಲಾಗಿದೆ. ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆ ಬಂದ್: ಹುಳಿಮಾವು ಕೆರೆ ಸುಮಾರು 140 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆಯ ನೀರನ್ನು ಬೇರೆಡೆಗೆ ಹರಿಸಲು ಕಾಮಗಾರಿ ನಡೆಯುತ್ತಿತ್ತು. ಪೈಪ್​ಲೈನ್ ಅಳವಡಿಸಲು ಜೆಸಿಬಿ ಬಳಸಿ ಕಾಮಗಾರಿ ಕೆಲಸ ನಡೆಸುತ್ತಿದ್ದರು. ಈ […]

ಬಿಬಿಎಂಪಿ ನಿರ್ಲಕ್ಷ್ಯದಿಂದ ಒಡೆಯಿತಾ ಹುಳಿಮಾವು ಕೆರೆ ಏರಿ..?
ಸಾಧು ಶ್ರೀನಾಥ್​
|

Updated on:Nov 24, 2019 | 6:38 PM

Share

ಬೆಂಗಳೂರು: ಕಾಮಗಾರಿ ವೇಳೆ ಅಚಾತುರ್ಯದಿಂದ ಹುಳಿಮಾವು ಕೆರೆಯ ಏರಿ ಒಡೆದು 500ಕ್ಕೂ ಮನೆಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ಕೆರೆ ಬಳಿ ಲೇಔಟ್​ಗಳ ಜನರನ್ನು ಬಿಬಿಎಂಪಿ ಸಿಬ್ಬಂದಿ ಖಾಲಿ ಮಾಡಿಸಿದ್ದಾರೆ. ನಿರಾಶ್ರಿತರಿಗೆ ರಾತ್ರಿ ಉಳಿಯಲು ಬಿಬಿಎಂಪಿಯಿಂದಲೇ ವ್ಯವಸ್ಥೆ ಮಾಡಲಾಗಿದೆ.

ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆ ಬಂದ್: ಹುಳಿಮಾವು ಕೆರೆ ಸುಮಾರು 140 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆಯ ನೀರನ್ನು ಬೇರೆಡೆಗೆ ಹರಿಸಲು ಕಾಮಗಾರಿ ನಡೆಯುತ್ತಿತ್ತು. ಪೈಪ್​ಲೈನ್ ಅಳವಡಿಸಲು ಜೆಸಿಬಿ ಬಳಸಿ ಕಾಮಗಾರಿ ಕೆಲಸ ನಡೆಸುತ್ತಿದ್ದರು. ಈ ವೇಳೆ ಅಚಾತುರ್ಯದಿಂದ ಕೆರೆ ಏರಿಗೆ ಡ್ಯಾಮೇಜ್ ಆಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಭೇಟಿ ನೀಡಿದ್ದು, ಹುಳಿಮಾವು ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ನ್ಯಾನೋ ಆಸ್ಪತ್ರೆಗೆ ನುಗ್ಗಿದ ನೀರು: ಹುಳಿಮಾವು ಕೆರೆ ಕೋಡಿ ಒಡೆದು ವಸತಿ ಪ್ರದೇಶಗಳು ಜಲಾವೃತವಾಗಿವೆ. ಬಿಳೇಕಹಳ್ಳಿಯಲ್ಲಿರೋ ನ್ಯಾನೋ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೂ ಕೆರೆ ನೀರು ನುಗ್ಗಿದ್ದು, ರೋಗಿಗಳ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನ ಹೊರ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Published On - 6:30 pm, Sun, 24 November 19

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ