AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕೆರೆ ಏರಿ ಒಡೆದು ಸಾವಿರಾರು ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ಕಾಮಗಾರಿ ನಡೆಸುತ್ತಿದ್ದ ವೇಳೆ ಹುಳಿಮಾವು ಕೆರೆಯ ಏರಿ ಒಡೆದು ನೂರಾರು ಮನೆಗಳಿಗೆ ನೀರು ನುಗ್ಗಿದೆ. ಕೆರೆ ನೀರು ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ಪೈಪ್​ಲೈನ್ ಅಳವಡಿಕೆ ಸಂಬಂಧ ಜೆಸಿಬಿಯಿಂದ ಕಾಮಗಾರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಅಚಾತುರ್ಯದಿಂದಾಗಿ ಕೆರೆಯ ಕೋಡಿ ಒಡೆದು ಸಾವಿರಾರು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದ್ದು, ಸುಮಾರು 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹುಳಿಮಾವು ಕೆರೆಯ ಅಕ್ಕಪಕ್ಕದ ಶಾಂತಿನಿಕೇತನ, ಕೃಷ್ಣನಗರ ಸೇರಿದಂತೆ ಹಲವು ಲೇಔಟ್​ಗಳ ಮನೆಗಳಿಗೆ […]

ಬೆಂಗಳೂರಲ್ಲಿ ಕೆರೆ ಏರಿ ಒಡೆದು ಸಾವಿರಾರು ಮನೆಗಳಿಗೆ ನುಗ್ಗಿದ ನೀರು
ಸಾಧು ಶ್ರೀನಾಥ್​
|

Updated on:Nov 24, 2019 | 6:41 PM

Share

ಬೆಂಗಳೂರು: ಕಾಮಗಾರಿ ನಡೆಸುತ್ತಿದ್ದ ವೇಳೆ ಹುಳಿಮಾವು ಕೆರೆಯ ಏರಿ ಒಡೆದು ನೂರಾರು ಮನೆಗಳಿಗೆ ನೀರು ನುಗ್ಗಿದೆ. ಕೆರೆ ನೀರು ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ.

ಪೈಪ್​ಲೈನ್ ಅಳವಡಿಕೆ ಸಂಬಂಧ ಜೆಸಿಬಿಯಿಂದ ಕಾಮಗಾರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಅಚಾತುರ್ಯದಿಂದಾಗಿ ಕೆರೆಯ ಕೋಡಿ ಒಡೆದು ಸಾವಿರಾರು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದ್ದು, ಸುಮಾರು 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಹುಳಿಮಾವು ಕೆರೆಯ ಅಕ್ಕಪಕ್ಕದ ಶಾಂತಿನಿಕೇತನ, ಕೃಷ್ಣನಗರ ಸೇರಿದಂತೆ ಹಲವು ಲೇಔಟ್​ಗಳ ಮನೆಗಳಿಗೆ ನೀರು ನುಗ್ಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬಿಬಿಎಂಪಿ ಅಧಿಕಾರಿಗಳು ಹಾಗೂ 2 NDRF ತಂಡಗಳು ದೌಡಾಯಿಸಿವೆ.

Published On - 5:29 pm, Sun, 24 November 19

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ