AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡಿ ಹೊತ್ತಿಸಿದ ಮಾಧುಸ್ವಾಮಿ ಕನಕ ಕದನ, ಇಂದು ಹುಳಿಯಾರು ಬಂದ್..!

ತುಮಕೂರು: ಹುಳಿಯಾರು ಪಟ್ಟಣದಲ್ಲಿರುವ ಸರ್ಕಲ್​ವೊಂದಕ್ಕಿಟ್ಟಿದ್ದ ಕನಕದಾಸರ ಹೆಸರು ಮುಖಂಡರ ಮಧ್ಯೆ ಕಿಡಿ ಹೊತ್ತಿಸಿದೆ. ದಿನಕ್ಕೊಂದು ಹೊಸ ರೂಪ ಪಡೆದು ಇಂದು ಬಂದ್ ಆಚರಣೆಗೂ ಕಾರಣವಾಗಿದೆ. ಬಂದ್​ಗೆ ಕಾರಣವಾದ ‘ಸರ್ಕಲ್ ಹೆಸರು’ ವಿವಾದ: ಕುರುಬ ಸಮುದಾಯ ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ‌ ನಡುವಿನ ‘ಕನಕ ಸರ್ಕಲ್’ ವಿವಾದ ತಾರಕಕ್ಕೇರಿದೆ. ಶಮನವಾಗದೆ ಮತ್ತಷ್ಟು ಕಗ್ಗಂಟಾಗಿದೆ. ಸಚಿವರು ಕನಕದಾಸರಿಗೆ ಅವಮಾನಿಸಿದ್ದಾರೆ, ರಾಜೀನಾಮೆ ನೀಡ್ಬೇಕು ಎಂದು ಕುರುಬ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಸಭೆ ಸೇರಿ ಚರ್ಚಿಸಿ ಇಂದು ಹುಳಿಯಾರು ಬಂದ್​ಗೆ ಕರೆ ನೀಡಿದ್ದಾರೆ. […]

ಕಿಡಿ ಹೊತ್ತಿಸಿದ ಮಾಧುಸ್ವಾಮಿ ಕನಕ ಕದನ, ಇಂದು ಹುಳಿಯಾರು ಬಂದ್..!
ಸಾಧು ಶ್ರೀನಾಥ್​
|

Updated on:Nov 21, 2019 | 10:35 AM

Share

ತುಮಕೂರು: ಹುಳಿಯಾರು ಪಟ್ಟಣದಲ್ಲಿರುವ ಸರ್ಕಲ್​ವೊಂದಕ್ಕಿಟ್ಟಿದ್ದ ಕನಕದಾಸರ ಹೆಸರು ಮುಖಂಡರ ಮಧ್ಯೆ ಕಿಡಿ ಹೊತ್ತಿಸಿದೆ. ದಿನಕ್ಕೊಂದು ಹೊಸ ರೂಪ ಪಡೆದು ಇಂದು ಬಂದ್ ಆಚರಣೆಗೂ ಕಾರಣವಾಗಿದೆ.

ಬಂದ್​ಗೆ ಕಾರಣವಾದ ‘ಸರ್ಕಲ್ ಹೆಸರು’ ವಿವಾದ: ಕುರುಬ ಸಮುದಾಯ ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ‌ ನಡುವಿನ ‘ಕನಕ ಸರ್ಕಲ್’ ವಿವಾದ ತಾರಕಕ್ಕೇರಿದೆ. ಶಮನವಾಗದೆ ಮತ್ತಷ್ಟು ಕಗ್ಗಂಟಾಗಿದೆ. ಸಚಿವರು ಕನಕದಾಸರಿಗೆ ಅವಮಾನಿಸಿದ್ದಾರೆ, ರಾಜೀನಾಮೆ ನೀಡ್ಬೇಕು ಎಂದು ಕುರುಬ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಸಭೆ ಸೇರಿ ಚರ್ಚಿಸಿ ಇಂದು ಹುಳಿಯಾರು ಬಂದ್​ಗೆ ಕರೆ ನೀಡಿದ್ದಾರೆ.

ಇತರೆ ಸಮಾಜ ಮುಖಂಡರು ಬಂದ್​ಗೆ ಸಾಥ್ ನೀಡ್ತಿದ್ದು, ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಅಂಗಡಿ ಮುಂಗಟ್ಟು ಮುಚ್ಚಲಿದ್ದಾರೆ. ಜತೆಗೆ ಪ್ರತಿಭಟನಾ ಱಲಿ ಹಮ್ಮಿಕೊಳ್ಳಲಾಗಿದೆ.

ಸರ್ಕಾರದ ವತಿಯಿಂದ ಕನಕ ವೃತ್ತ ನಿರ್ಮಿಸಲಾಗುವುದು ಎಂದು ಸಿಎಂ ಬಿಎಸ್​ವೈ ರಿಲೀಸ್ ಮಾಡಿರೋ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹುಳಿಯಾರಿನಲ್ಲಿ ಸರ್ಕಲ್ ನಿರ್ಮಿಸಿ ಕನಕದಾಸ ವೃತ್ತ ಎಂದು ನಾಮಕರಣ ಮಾಡಲಾಗುವುದು. ವೃತ್ತಕ್ಕೆ ಕನಕದಾಸರ ಹೆಸರಿಡೋ ಗೊಂದಲ ಅನಾವಶ್ಯಕ.

ಸರ್ಕಲ್​ಗೆ ಕನಕ ಎಂದು ಹೆಸರಿಡಲು ಯಾವ ಅಭ್ಯಂತರವೂ ಇಲ್ಲ. ಬಗ್ಗೆ ಸಚಿವ ಮಾಧುಸ್ವಾಮಿ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಈ ಸಮಯದಲ್ಲಿ ಯಾರು ಉದ್ವೇಗಕ್ಕೆ ಒಳಗಾಗೋದು ಬೇಡ. ಬೈ ಎಲೆಕ್ಷನ್ ಮುಗಿದ ಬಳಿಕ ಸರ್ಕಾರದಿಂದ ವೃತ್ತ ನಿರ್ಮಿಸಲಾಗುವುದು ಎಂದು ಬಿಎಸ್​ವೈ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

Published On - 7:32 am, Thu, 21 November 19

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ