AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ, ನಂಜನಗೂಡು ಶ್ರೀಕಂಠೇಶ್ವರ ಹುಂಡಿ ಎಣಿಕೆ: 2000 ಮುಖ ಬೆಲೆಯ 74 ನೋಟು ಪತ್ತೆ

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮತ್ತು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಭಕ್ತರು ಕಾಣಿಕೆಯ ರೂಪದಲ್ಲಿ ಕೋಟಿ ಕೋಟಿ ಹಣವನ್ನು ದೇವರಿಗೆ ಅರ್ಪಿಸಿದ್ದಾರೆ.

ಮಲೆ ಮಹದೇಶ್ವರ, ನಂಜನಗೂಡು ಶ್ರೀಕಂಠೇಶ್ವರ ಹುಂಡಿ ಎಣಿಕೆ: 2000 ಮುಖ ಬೆಲೆಯ 74 ನೋಟು ಪತ್ತೆ
ಮಲೆ ಮಹದೇಶ್ವರ (ಬಲಚಿತ್ರ) ನಂಜನಗೂಡು ಶ್ರೀಕಂಠೇಶ್ವರ (ಎಡಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 31, 2023 | 9:17 AM

Share

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ 2.53 ಕೋಟಿ ರೂ. ಸಂಗ್ರಹವಾಗಿದೆ. 65 ಗ್ರಾಂ ಚಿನ್ನ, 3 ಕೆಜಿ 358 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಸಿದ್ದಾರೆ. 14 ಲಕ್ಷಕ್ಕೂ ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಸಲ್ಲಿಕೆಯಾಗಿದೆ. ನಿನ್ನೆ (ಮೇ.30) ತಡರಾತ್ರಿವರೆಗು ಹುಂಡಿ ಎಣಿಕೆ ನಡೆದಿದ್ದು, ಕಳೆದ 32 ದಿನಗಳ ಅವಧಿಯಲ್ಲಿ ಮಲೆಮಹದೇಶ್ವರನಿಗೆ ಭಕ್ತರು 2,53,58,519 ರೂಪಾಯಿ ಕಾಣಿಕೆ ಅರ್ಪಿಸಿದ್ದಾರೆ.

ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಹುಂಡಿ ಎಣಿಕೆ

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಮೇ ತಿಂಗಳ ಹುಂಡಿ ಎಣಿಕೆಯಲ್ಲಿ 1 ಕೋಟಿ 55 ಲಕ್ಷದ 103 ರೂ. ಕಾಣಿಕೆ ಸಂಗ್ರಹವಾಗಿದೆ. 132 ಗ್ರಾಂ. ಚಿನ್ನ, 3 ಕೆಜಿ 75 ಗ್ರಾಂ ಬೆಳ್ಳಿ, 25 ವಿದೇಶಿ ಕರೆನ್ಸಿಗಳು ಕಾಣಿಕೆ ರೂಪದಲ್ಲಿ ಭಕ್ತರು ಸಮರ್ಪಿಸಿದ್ದಾರೆ. ಇನ್ನು ನಿಷೇಧಿತ 2,000 ಮುಖ ಬೆಲೆಯ 74 ನೋಟುಗಳು ಹುಂಡಿಯಲ್ಲಿ ದೊರೆತಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ