Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಕೊಲೆ ಮಾಡಿ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುಲು ಯತ್ನಿಸಿದ ಪತಿ ಅರೆಸ್ಟ್

ಜೂ.29ರಂದು ಪತಿ ಅಜಿತ್, ಸಾನಿಯಾ ಮಧ್ಯೆ ಜಗಳ ನಡೆದಿತ್ತು. ಜಗಳದ ವೇಳೆ ಅಜಿತ್ ತನ್ನ ಪತ್ನಿ ತಲೆಗೆ ಬಲವಾಗಿ ಹೊಡೆದಿದ್ದ. ಬಳಿಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಸ್ಟ್ರೋಕ್ ಎಂದಿದ್ದ. ಸಾನಿಯಾ ಅಂತ್ಯಕ್ರಿಯೆಗೆ ಬಂದಿದ್ದ ತಾಯಿಗೆ ಈ ಬಗ್ಗೆ ಶಂಕೆ ವ್ಯಕ್ತವಾಗಿತ್ತು.

ಪತ್ನಿಯನ್ನು ಕೊಲೆ ಮಾಡಿ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುಲು ಯತ್ನಿಸಿದ ಪತಿ ಅರೆಸ್ಟ್
ಆರೋಪಿ ಅಜಿತ್
Follow us
TV9 Web
| Updated By: ಆಯೇಷಾ ಬಾನು

Updated on: Jul 04, 2021 | 1:45 PM

ಬೆಂಗಳೂರು: ಪತ್ನಿ ಹತ್ಯೆಗೈದು ಸ್ಟ್ರೋಕ್ ಎಂದಿದ್ದ ಪತಿ ನಾಟಕ ಬಯಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ 2ನೇ ಹಂತದಲ್ಲಿ ಜೂನ್ 29ರಂದು ಪತ್ನಿ ಸಾನಿಯಾ ಮೇಲೆ ಹಲ್ಲೆ ಮಾಡಿ ಆಕೆಯನ್ನು ಕೊಂದು ಬಳಿಕ ಸ್ಟ್ರೋಕ್ ಎಂದು ಬಿಂಬಿಸಿದ್ದ ಪತಿಯ ನಾಟಕ ಬಯಲಾಗಿದೆ. ಗೃಹಿಣಿ ಮೃತಪಟ್ಟ ಬಳಿಕ ಸಾವಿನ ರಹಸ್ಯ ಬಯಲಾಗಿದೆ.

ಜೂ.29ರಂದು ಪತಿ ಅಜಿತ್, ಸಾನಿಯಾ ಮಧ್ಯೆ ಜಗಳ ನಡೆದಿತ್ತು. ಜಗಳದ ವೇಳೆ ಅಜಿತ್ ತನ್ನ ಪತ್ನಿ ತಲೆಗೆ ಬಲವಾಗಿ ಹೊಡೆದಿದ್ದ. ಬಳಿಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಸ್ಟ್ರೋಕ್ ಎಂದಿದ್ದ. ಸಾನಿಯಾ ಅಂತ್ಯಕ್ರಿಯೆಗೆ ಬಂದಿದ್ದ ತಾಯಿಗೆ ಈ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಕೋಲೇಔಟ್ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯಾಗಿದ್ದಾಗಿ ಮಾಹಿತಿ ಸಿಕ್ಕಿದೆ. ಬಳಿಕ ಪತಿ ಅಜಿತ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ನಡೆದಿರುವುದು ಬಯಲಾಗಿದೆ.

ಆಟೋ ಚಾಲಕ ಅಜಿತ್ ಮತ್ತು ಸಾನಿಯಾ ಪ್ರೀತಿಸಿ ಮದುವೆಯಾಗಿದ್ದರು. ಪತ್ನಿ ಸಾನಿಯಾ ಹೆಚ್ಚಾಗಿ ಹೊರಗೆ ಸುತ್ತಾಡುತ್ತಿದ್ದ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಹೋಗಿ ಹೆಚ್ಚಾಗಿ ಸುತ್ತಾಡದಂತೆ ಸೂಚಿಸಿದ್ದ. ಇದರ ನಡುವೆ ಇಬ್ಬರಿಗೂ ಮದ್ಯ ಸೇವನೆ ಅಭ್ಯಾಸ ಇತ್ತು. ಹೊರಗೆ ಸುತ್ತಾಟ ವಿಚಾರಕ್ಕೆ ಪತಿ, ಪತ್ನಿ ನಡುವೆ ಜೂನ್ 29ರಂದು ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದಾನೆ. ಸದ್ಯ ಮೈಕೋಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದ ರಾಜ್ಯಪಾಲರ ಜೀವನ ಚರಿತ್ರೆ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದ ವಿಶ್ವವಿದ್ಯಾಲಯಗಳ ಕುಲಪತಿಗಳು ಹಿಂತಿರುಗುವಾಗ ಸಿಕ್ಕಿದ್ದು ಪುಸ್ತಕದ 19 ಪ್ರತಿ, ₹68,383 ಬಿಲ್

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು