AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಕಂಬನಿ ಮಿಡಿದ ಕುಟುಂಬಸ್ಥರು

ಪತ್ನಿ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ಪತಿ ನಿವೃತ್ತ ಎಎಸ್ಐ ಬಸವರಾಜ್​ಗೆ (68) ಹೃದಯಾಘಾತವಾಗಿದೆ. ದಂಪತಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಬ್ಬರ ಅಗಲಿಕೆಗೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಾವಿನಲ್ಲೂ ಒಂದಾದ ದಂಪತಿ; ಕಂಬನಿ ಮಿಡಿದ ಕುಟುಂಬಸ್ಥರು
ಮೃತ ದಂಪತಿ
sandhya thejappa
|

Updated on: May 17, 2021 | 11:45 AM

Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸಾವಿನಲ್ಲೂ ವೃದ್ಧ ದಂಪತಿ ಒಂದಾಗಿದೆ. ಜಯಮ್ಮ ಮತ್ತು ಬಸವರಾಜ್ ದಂಪತಿ ಚಿಕ್ಕಮಗಳೂರಿನ ಅರವಿಂದನಗರದ ನಿವಾಸಿಗಳು. ಕೊರೊನಾ ಸೋಂಕಿನಿಂದ ಪತ್ನಿ ಜಯಮ್ಮ (60) ಸಾವನ್ನಪ್ಪಿದ್ದರು. ಪತ್ನಿ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ಪತಿ ನಿವೃತ್ತ ಎಎಸ್ಐ ಬಸವರಾಜ್​ಗೆ (68) ಹೃದಯಾಘಾತವಾಗಿದೆ. ದಂಪತಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಬ್ಬರ ಅಗಲಿಕೆಗೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ ಹಾಸನ: ಕೊರೊನಾ ಸೋಂಕು ತಗುಲಿದ ಕಾರಣ ಆಘಾತಗೊಂಡು ಶಿಕ್ಷಕ ಸಾವನ್ನಪ್ಪಿದ್ದರಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೋಗಿಲೂರು ನಿವಾಸಿಯಾದ ಶಿಕ್ಷಕ ಲೋಕೇಶ್ ಕೊರೊನ ಸೋಂಕು ತಗುಲಿಗೆ ಎಂದು ಆಘಾತಗೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೇರಳಾಪುರದ ಪತ್ನಿ ಮನೆಗೆ ಬಂದಿದ್ದ ಶಿಕ್ಷಕ ಲೋಕೇಶ್ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಪತ್ನಿ ರೇಖಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ರೇಖಾಗೆ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ

ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡುವವರಿಗೆ ಆಯಸ್ಸು ಕಮ್ಮಿಯಾಗುವ ಅಪಾಯ: ವಿಶ್ವ ಆರೋಗ್ಯ ಸಂಸ್ಥೆ ವರದಿ

ಬೆಂಗಳೂರಿನಲ್ಲಿ 52ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಕರ್ನಾಟಕದಲ್ಲಿ ಒಟ್ಟು 9 ಜನ ಬಲಿ

(husband died from heart attack when he learns that his wife is infected with coronavirus at chikmagalur)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!