AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ತವರು ಮನೆ ಸೇರಿದ್ದ ಪತ್ನಿಯನ್ನು ಭೀಕರವಾಗಿ ಕೊಂದ ಪತಿ

ತವರು ಮನೆ ಸೇರಿದ್ದ ಪತ್ನಿಯನ್ನು ಪತಿ ಭೀಕರವಾಗಿ ಕೊಲೆ ಮಾಡಿದ್ದು, ಈ ವೇಳೆ ತಡೆಯಲು ಬಂದ ಅತ್ತೆಯನ್ನೂ ಕೊಲೆ ಮಾಡಲು ಯತ್ನಿಸಿರುವ ಘಟನೆ ಮೈಸೂರಿನ ಕುಂಬಾರಕೊಪ್ಪಲಿದಲ್ಲಿ ನಡೆದಿದೆ.

Mysore News: ತವರು ಮನೆ ಸೇರಿದ್ದ ಪತ್ನಿಯನ್ನು ಭೀಕರವಾಗಿ ಕೊಂದ ಪತಿ
ದಂಪತಿ ಮಾದೇಶ್​ ಮತ್ತು ಹರ್ಷಿತಾ
ರಾಮ್​, ಮೈಸೂರು
| Edited By: |

Updated on: Jul 16, 2023 | 7:27 AM

Share

ಮೈಸೂರು: ತವರು ಮನೆ ಸೇರಿದ್ದ ಪತ್ನಿಯನ್ನು (Wife) ಪತಿ (Husband) ಭೀಕರವಾಗಿ ಕೊಲೆ ಮಾಡಿದ್ದು, ಈ ವೇಳೆ ತಡೆಯಲು ಬಂದ ಅತ್ತೆಯನ್ನೂ (Mother in Law) ಕೊಲೆ ಮಾಡಲು ಯತ್ನಿಸಿರುವ ಘಟನೆ ಮೈಸೂರಿನ (Mysore) ಕುಂಬಾರಕೊಪ್ಪಲಿದಲ್ಲಿ ನಡೆದಿದೆ. ಹರ್ಷಿತಾ (21) ಮೃತ ದುರ್ದೈವಿ. ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಳ್ಳಿ ಗ್ರಾಮದ ನಿವಾಸಿ ಮಾದೇಶ್ (30) ಕೊಲೆ ಆರೋಪಿ. ಒಂದು ವರ್ಷದ ಹಿಂದೆ ಇಬ್ಬರು ಮದುವೆಯಾಗಿದ್ದರು. ದಂಪತಿ ಪ್ರಾರಂಭದ ದಿನಗಳಲ್ಲಿ ಅನ್ಯೋನ್ಯವಾಗಿಯೇ ಇದ್ದರು. ಆದರೆ ಈ ನಡುವೆ ಕ್ಷುಲ್ಲಕ ಕಾರಣಕ್ಕೆ ವಿರಸ ಉಂಟಾಗಿದೆ. ಮಾದೇಶ್ ಆಗಾಗ ಕಿರಿಕ್ ಮಾಡುತ್ತಿದ್ದು, ಹರ್ಷಿತಳನ್ನು ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದನು.

ಅಲ್ಲದೇ ಮಾದೇಶ್​ ಪತ್ನಿಯ ಜೊತೆ ಮಲಗುವಾಗ ಪಕ್ಕದಲ್ಲಿ ಮಚ್ಚು ಇಟ್ಟುಕೊಂಡು ಮಲಗುತ್ತಿದ್ದನು. ಇದರಿಂದ ಹೆದರಿದ್ದ ಪತ್ನಿ ಹರ್ಷಿತಾ ತವರು ಮನೆ ಸೇರಿದ್ದಳು. ಹೆದರಿ ತವರು ಮನೆ ಸೇರಿದ್ದ ಹರ್ಷಿತಾಳನ್ನು ವಾಪಸ್ ತನ್ನ​ ಮನೆಗೆ ಕರೆದುಕೊಂಡು ಬರಲು ಮಾದೇಶ್ ಅತ್ತೆ ಮನೆಗೆ ಹೋಗಿದ್ದನು.

ಇದನ್ನೂ ಓದಿ: Bengaluru News: ಕಾರು ಚಾಲನೆ ವೇಳೆ ಗಂಡ-ಹೆಂಡ್ತಿ ಜಗಳ; ದಿಢೀರ್‌ ಸ್ಟೇರಿಂಗ್ ಎಳೆದ ಪತ್ನಿ, ಕಾರು ಪಲ್ಟಿ

ಅಲ್ಲಿ ಹರ್ಷಿತಳ ಮೇಲೆ ಮನಸೋ ಇಚ್ಛೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ವೇಳೆ ತಡೆಯಲು ಬಂದ ಅತ್ತೆಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಸ್ಥಳಕ್ಕಾಗಿಮಿಸಿದ ಮೇಟಗಳ್ಳಿ ಪೋಲೀಸರು ಆರೋಪಿ ಮಾದೇಶ್​​ನನ್ನು ವಶಕ್ಕೆ ಪಡೆದಿದ್ದಾರೆ. ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!