AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. 17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ […]

ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು
ಸಾಧು ಶ್ರೀನಾಥ್​
|

Updated on: Nov 25, 2019 | 10:44 AM

Share

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ ಎನ್ನಲಾಗಿದೆ.

ಪತಿಯ ಕಿರುಕುಳಕ್ಕೆ ಬೇಸತ್ತು ಆಕೆ ತವರು ಮನೆ ಸೇರಿದ್ದರು. ತವರಿನಲ್ಲಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿದ, ಅಪಹರಣಕ್ಕೆ ಯತ್ನಿಸಿದ ಪತಿ ರವಿಕುಮಾರ್‌ಗೆ ಸ್ಥಳೀಯ ಜನರೇ ಥಳಿಸಿದ್ದಾರೆ. ಬಳಿಕ, ರವಿಕುಮಾರ್‌ನನ್ನು ದಾಬಸ್‌ಪೇಟೆ ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​