AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. 17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ […]

ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು
ಸಾಧು ಶ್ರೀನಾಥ್​
|

Updated on: Nov 25, 2019 | 10:44 AM

Share

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ ಎನ್ನಲಾಗಿದೆ.

ಪತಿಯ ಕಿರುಕುಳಕ್ಕೆ ಬೇಸತ್ತು ಆಕೆ ತವರು ಮನೆ ಸೇರಿದ್ದರು. ತವರಿನಲ್ಲಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿದ, ಅಪಹರಣಕ್ಕೆ ಯತ್ನಿಸಿದ ಪತಿ ರವಿಕುಮಾರ್‌ಗೆ ಸ್ಥಳೀಯ ಜನರೇ ಥಳಿಸಿದ್ದಾರೆ. ಬಳಿಕ, ರವಿಕುಮಾರ್‌ನನ್ನು ದಾಬಸ್‌ಪೇಟೆ ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ