AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. 17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ […]

ಧರ್ಮಪತ್ನಿಯನ್ನೇ ಅಪಹರಿಸಲು ಯತ್ನಿಸಿದ ಪತಿ: ಸ್ಥಳೀಯರಿಂದ ಬಿತ್ತು ಧರ್ಮದೇಟು
ಸಾಧು ಶ್ರೀನಾಥ್​
|

Updated on: Nov 25, 2019 | 10:44 AM

Share

ನೆಲಮಂಗಲ: ಪತಿರಾಯನೇ ತನ್ನ ಪತ್ನಿಯ ಅಪಹರಣಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಆದ್ರೆ ಇದಕ್ಕೆ ಆಸ್ಪದ ಕೊಡದ ಸ್ಥಳೀಯರು ಕಿಡ್ನಾಪ್​ ಅನ್ನು ವಿಫಲಗೊಳಿಸಿ, ಮಹಿಳೆಯನ್ನ ರಕ್ಷಿಸಿದ್ದು, ಆರೋಪಿ ಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

17 ವರ್ಷದ ದಾಂಪತ್ಯ.. ದಾಬಸ್‌ಪೇಟೆಯ ರವಿಕುಮಾರ್‌ ಜನರ ಆಕ್ರೋಶಕ್ಕೆ ತುತ್ತಾದವ. ಪತ್ನಿ ರಾಧ, ತುಮಕೂರು ತಾಲೂಕಿನ ಚಿಕ್ಕಕೊರಟಗೆರೆ ಗ್ರಾಮದವರು. 17 ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಪತಿ ರವಿಕುಮಾರ್‌ ತನ್ನ ಪತ್ನಿ ರಾಧಳ ಶೀಲ ಶಂಕಿಸಿ, ಕಿರುಕುಳ ನೀಡುತ್ತೊದ್ದ ಎನ್ನಲಾಗಿದೆ.

ಪತಿಯ ಕಿರುಕುಳಕ್ಕೆ ಬೇಸತ್ತು ಆಕೆ ತವರು ಮನೆ ಸೇರಿದ್ದರು. ತವರಿನಲ್ಲಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿದ, ಅಪಹರಣಕ್ಕೆ ಯತ್ನಿಸಿದ ಪತಿ ರವಿಕುಮಾರ್‌ಗೆ ಸ್ಥಳೀಯ ಜನರೇ ಥಳಿಸಿದ್ದಾರೆ. ಬಳಿಕ, ರವಿಕುಮಾರ್‌ನನ್ನು ದಾಬಸ್‌ಪೇಟೆ ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!