AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ, ನಾನು ಕುತಂತ್ರ ರಾಜಕಾರಣ ಮಾಡಲ್ಲ’

ಚಿಕ್ಕಬಳ್ಳಾಪುರ: ಮಾಜಿ ಸಚಿವ ಎನ್​.ಹೆಚ್.ಶಿವಶಂಕರರೆಡ್ಡಿ ಆಟ ಇಲ್ಲಿ ನಡೆಯುವುದಿಲ್ಲ. ಮೊದಲು ಅವರು ತಮ್ಮ ಕ್ಷೇತ್ರ ಕಾಪಾಡಿಕೊಳ್ಳಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ. ನಾನು ಅವರಂತೆ ಕುತಂತ್ರ ರಾಜಕಾರಣ ಮಾಡುವುದಿಲ್ಲ. ನಾನು ನೇರಾನೇರ ರಾಜಕಾರಣಿ ಎಂದು ಸುಧಾಕರ್ ಟಾಂಗ್ ನೀಡಿದ್ದಾರೆ. ಕೆಟ್ಟ ಸಂಸ್ಕೃತಿಯ ವ್ಯಕ್ತಿ ಸುಧಾಕರ್ ಕಾಂಗ್ರೆಸ್​ನಿಂದ ತೊಲಗಿದ್ದು ಪಕ್ಷಕ್ಕೆ ಒಳ್ಳೆಯದಾಯಿತು ಎಂದು ಎನ್​.ಹೆಚ್​.ಶಿವಶಂಕರ್ ರೆಡ್ಡಿ ಮೊನ್ನೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು.

‘ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ, ನಾನು ಕುತಂತ್ರ ರಾಜಕಾರಣ ಮಾಡಲ್ಲ’
ಸಾಧು ಶ್ರೀನಾಥ್​
|

Updated on:Nov 17, 2019 | 9:35 AM

Share

ಚಿಕ್ಕಬಳ್ಳಾಪುರ: ಮಾಜಿ ಸಚಿವ ಎನ್​.ಹೆಚ್.ಶಿವಶಂಕರರೆಡ್ಡಿ ಆಟ ಇಲ್ಲಿ ನಡೆಯುವುದಿಲ್ಲ. ಮೊದಲು ಅವರು ತಮ್ಮ ಕ್ಷೇತ್ರ ಕಾಪಾಡಿಕೊಳ್ಳಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ. ನಾನು ಅವರಂತೆ ಕುತಂತ್ರ ರಾಜಕಾರಣ ಮಾಡುವುದಿಲ್ಲ. ನಾನು ನೇರಾನೇರ ರಾಜಕಾರಣಿ ಎಂದು ಸುಧಾಕರ್ ಟಾಂಗ್ ನೀಡಿದ್ದಾರೆ.

ಕೆಟ್ಟ ಸಂಸ್ಕೃತಿಯ ವ್ಯಕ್ತಿ ಸುಧಾಕರ್ ಕಾಂಗ್ರೆಸ್​ನಿಂದ ತೊಲಗಿದ್ದು ಪಕ್ಷಕ್ಕೆ ಒಳ್ಳೆಯದಾಯಿತು ಎಂದು ಎನ್​.ಹೆಚ್​.ಶಿವಶಂಕರ್ ರೆಡ್ಡಿ ಮೊನ್ನೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು.

Published On - 9:34 am, Sun, 17 November 19

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ