AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ, ನಾನು ಕುತಂತ್ರ ರಾಜಕಾರಣ ಮಾಡಲ್ಲ’

ಚಿಕ್ಕಬಳ್ಳಾಪುರ: ಮಾಜಿ ಸಚಿವ ಎನ್​.ಹೆಚ್.ಶಿವಶಂಕರರೆಡ್ಡಿ ಆಟ ಇಲ್ಲಿ ನಡೆಯುವುದಿಲ್ಲ. ಮೊದಲು ಅವರು ತಮ್ಮ ಕ್ಷೇತ್ರ ಕಾಪಾಡಿಕೊಳ್ಳಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ. ನಾನು ಅವರಂತೆ ಕುತಂತ್ರ ರಾಜಕಾರಣ ಮಾಡುವುದಿಲ್ಲ. ನಾನು ನೇರಾನೇರ ರಾಜಕಾರಣಿ ಎಂದು ಸುಧಾಕರ್ ಟಾಂಗ್ ನೀಡಿದ್ದಾರೆ. ಕೆಟ್ಟ ಸಂಸ್ಕೃತಿಯ ವ್ಯಕ್ತಿ ಸುಧಾಕರ್ ಕಾಂಗ್ರೆಸ್​ನಿಂದ ತೊಲಗಿದ್ದು ಪಕ್ಷಕ್ಕೆ ಒಳ್ಳೆಯದಾಯಿತು ಎಂದು ಎನ್​.ಹೆಚ್​.ಶಿವಶಂಕರ್ ರೆಡ್ಡಿ ಮೊನ್ನೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು.

‘ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ, ನಾನು ಕುತಂತ್ರ ರಾಜಕಾರಣ ಮಾಡಲ್ಲ’
ಸಾಧು ಶ್ರೀನಾಥ್​
|

Updated on:Nov 17, 2019 | 9:35 AM

Share

ಚಿಕ್ಕಬಳ್ಳಾಪುರ: ಮಾಜಿ ಸಚಿವ ಎನ್​.ಹೆಚ್.ಶಿವಶಂಕರರೆಡ್ಡಿ ಆಟ ಇಲ್ಲಿ ನಡೆಯುವುದಿಲ್ಲ. ಮೊದಲು ಅವರು ತಮ್ಮ ಕ್ಷೇತ್ರ ಕಾಪಾಡಿಕೊಳ್ಳಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಶಿವಶಂಕರರೆಡ್ಡಿ ನಂಬಿಕೆ ದ್ರೋಹಿ. ನಾನು ಅವರಂತೆ ಕುತಂತ್ರ ರಾಜಕಾರಣ ಮಾಡುವುದಿಲ್ಲ. ನಾನು ನೇರಾನೇರ ರಾಜಕಾರಣಿ ಎಂದು ಸುಧಾಕರ್ ಟಾಂಗ್ ನೀಡಿದ್ದಾರೆ.

ಕೆಟ್ಟ ಸಂಸ್ಕೃತಿಯ ವ್ಯಕ್ತಿ ಸುಧಾಕರ್ ಕಾಂಗ್ರೆಸ್​ನಿಂದ ತೊಲಗಿದ್ದು ಪಕ್ಷಕ್ಕೆ ಒಳ್ಳೆಯದಾಯಿತು ಎಂದು ಎನ್​.ಹೆಚ್​.ಶಿವಶಂಕರ್ ರೆಡ್ಡಿ ಮೊನ್ನೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು.

Published On - 9:34 am, Sun, 17 November 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ