AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪ 100 ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡ್ಲಿ, ನಾನ್ಯಾಕೆ ಕೇಳಲಿ?’

ರಾಮನಗರ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಯಾರಿಗೂ ಮೋಸ ಮಾಡಿಲ್ಲ. ಸಿಎಂ ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡಲಿ, ಚಿಕ್ಕಬಳ್ಳಾಪುರಕ್ಕೂ ಕೊಡಲಿ ಎಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಒಂದು ಮೆಡಿಕಲ್ ಕಾಲೇಜು ಸೇರಿಸಿದ್ರು. ಅದಕ್ಕೆ ಬೇಕಾದ ಅನುದಾನವನ್ನು ಸಿಎಂ ಆಗಿದ್ದಾಗ ಹೆಚ್​.ಡಿ.ಕುಮಾರಸ್ವಾಮಿ ನೀಡಿದ್ರು. ಆದ್ರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನೆಲ್ಲಿ ಹೇಳಿದ್ದೇನೆ. ಇದನ್ನೇ ರಾಜಕಾರಣ ಮಾಡ್ತೀವಿ ಅಂದ್ರೆ […]

‘ಯಡಿಯೂರಪ್ಪ 100 ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡ್ಲಿ, ನಾನ್ಯಾಕೆ ಕೇಳಲಿ?’
ಸಾಧು ಶ್ರೀನಾಥ್​
|

Updated on:Nov 27, 2019 | 10:36 AM

Share

ರಾಮನಗರ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಯಾರಿಗೂ ಮೋಸ ಮಾಡಿಲ್ಲ. ಸಿಎಂ ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡಲಿ, ಚಿಕ್ಕಬಳ್ಳಾಪುರಕ್ಕೂ ಕೊಡಲಿ ಎಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಒಂದು ಮೆಡಿಕಲ್ ಕಾಲೇಜು ಸೇರಿಸಿದ್ರು. ಅದಕ್ಕೆ ಬೇಕಾದ ಅನುದಾನವನ್ನು ಸಿಎಂ ಆಗಿದ್ದಾಗ ಹೆಚ್​.ಡಿ.ಕುಮಾರಸ್ವಾಮಿ ನೀಡಿದ್ರು. ಆದ್ರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನೆಲ್ಲಿ ಹೇಳಿದ್ದೇನೆ. ಇದನ್ನೇ ರಾಜಕಾರಣ ಮಾಡ್ತೀವಿ ಅಂದ್ರೆ ಮಾಡ್ಕೊಳ್ಳಿ. ನಾವೇನ್ ದಡ್ಡರಾ? ಉತ್ತರ ಕೊಡ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:32 am, Wed, 27 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ