AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪ 100 ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡ್ಲಿ, ನಾನ್ಯಾಕೆ ಕೇಳಲಿ?’

ರಾಮನಗರ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಯಾರಿಗೂ ಮೋಸ ಮಾಡಿಲ್ಲ. ಸಿಎಂ ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡಲಿ, ಚಿಕ್ಕಬಳ್ಳಾಪುರಕ್ಕೂ ಕೊಡಲಿ ಎಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಒಂದು ಮೆಡಿಕಲ್ ಕಾಲೇಜು ಸೇರಿಸಿದ್ರು. ಅದಕ್ಕೆ ಬೇಕಾದ ಅನುದಾನವನ್ನು ಸಿಎಂ ಆಗಿದ್ದಾಗ ಹೆಚ್​.ಡಿ.ಕುಮಾರಸ್ವಾಮಿ ನೀಡಿದ್ರು. ಆದ್ರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನೆಲ್ಲಿ ಹೇಳಿದ್ದೇನೆ. ಇದನ್ನೇ ರಾಜಕಾರಣ ಮಾಡ್ತೀವಿ ಅಂದ್ರೆ […]

‘ಯಡಿಯೂರಪ್ಪ 100 ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡ್ಲಿ, ನಾನ್ಯಾಕೆ ಕೇಳಲಿ?’
ಸಾಧು ಶ್ರೀನಾಥ್​
|

Updated on:Nov 27, 2019 | 10:36 AM

Share

ರಾಮನಗರ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಯಾರಿಗೂ ಮೋಸ ಮಾಡಿಲ್ಲ. ಸಿಎಂ ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡಲಿ, ಚಿಕ್ಕಬಳ್ಳಾಪುರಕ್ಕೂ ಕೊಡಲಿ ಎಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಒಂದು ಮೆಡಿಕಲ್ ಕಾಲೇಜು ಸೇರಿಸಿದ್ರು. ಅದಕ್ಕೆ ಬೇಕಾದ ಅನುದಾನವನ್ನು ಸಿಎಂ ಆಗಿದ್ದಾಗ ಹೆಚ್​.ಡಿ.ಕುಮಾರಸ್ವಾಮಿ ನೀಡಿದ್ರು. ಆದ್ರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನೆಲ್ಲಿ ಹೇಳಿದ್ದೇನೆ. ಇದನ್ನೇ ರಾಜಕಾರಣ ಮಾಡ್ತೀವಿ ಅಂದ್ರೆ ಮಾಡ್ಕೊಳ್ಳಿ. ನಾವೇನ್ ದಡ್ಡರಾ? ಉತ್ತರ ಕೊಡ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:32 am, Wed, 27 November 19

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ