AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ.

ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು
ಡಾ. ಕೆ.ಸುಧಾಕರ್
shruti hegde
| Edited By: |

Updated on: Apr 04, 2021 | 11:54 AM

Share

ಬೆಂಗಳೂರು: ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ನಿರ್ಮಾಪಕ ಕೆ.ಮಂಜು ಅವರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ. ಚಿತ್ರರಂಗದ ಬಗ್ಗೆ ಸಚಿವ ಸುಧಾಕರ್​ಗೆ ಮಾಹಿತಿ ಕೊರತೆ ಇದೆ. ಚಿತ್ರರಂಗದ ಆರೋಗ್ಯದ ಬಗ್ಗೆಯೂ ಸುಧಾಕರ್​ಗೆ ಗೊತ್ತಿಲ್ಲ ಎಂದು ನಿರ್ಮಾಪಕ ಕೆ. ಮಂಜು ಮಾತಿಗೆ ಸಚಿವ ಡಾ.ಕೆ ಸುಧಾಕರ್​ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಯಾರ ಟೀಕೆಗಳಿಗೂ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆರೋಗ್ಯ ಸಚಿವನಾಗಿ ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ನಮಗೆ ಜನರ ರಕ್ಷಣೆ ಬಹಳ ಮುಖ್ಯ ಎಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಹೀಗಾಗಿ ಸಿಎಂ ಬಿಎಸ್​ವೈ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಸಿಎಂ ನಿರ್ಧಾರವನ್ನು ತಪ್ಪು ಎಂದು ಕೂಡ ಹೇಳೋದಿಲ್ಲ. ಆದರೆ, ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಮಸ್ಯೆ ಆಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ: ಡಾ.ಕೆ ಸುಧಾಕರ್ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್‌ಗಳು ಪತ್ತೆಯಾಗಿವೆ. 500ಕ್ಕೂ ಹೆಚ್ಚು ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇಂತಹ ಸ್ಥಿತಿ ರಾಜ್ಯದಲ್ಲಿ ಬರದಂತೆ ನೋಡಿಕೊಳ್ಳಬೇಕಿದೆ. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಮಿತಿ ವರದಿ ಸಲ್ಲಿಸಿದಂತೆ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಸೂಚನೆ ನಿಡಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್