AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ.

ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು
ಡಾ. ಕೆ.ಸುಧಾಕರ್
shruti hegde
| Edited By: |

Updated on: Apr 04, 2021 | 11:54 AM

Share

ಬೆಂಗಳೂರು: ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ನಿರ್ಮಾಪಕ ಕೆ.ಮಂಜು ಅವರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ. ಚಿತ್ರರಂಗದ ಬಗ್ಗೆ ಸಚಿವ ಸುಧಾಕರ್​ಗೆ ಮಾಹಿತಿ ಕೊರತೆ ಇದೆ. ಚಿತ್ರರಂಗದ ಆರೋಗ್ಯದ ಬಗ್ಗೆಯೂ ಸುಧಾಕರ್​ಗೆ ಗೊತ್ತಿಲ್ಲ ಎಂದು ನಿರ್ಮಾಪಕ ಕೆ. ಮಂಜು ಮಾತಿಗೆ ಸಚಿವ ಡಾ.ಕೆ ಸುಧಾಕರ್​ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಯಾರ ಟೀಕೆಗಳಿಗೂ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆರೋಗ್ಯ ಸಚಿವನಾಗಿ ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ನಮಗೆ ಜನರ ರಕ್ಷಣೆ ಬಹಳ ಮುಖ್ಯ ಎಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಹೀಗಾಗಿ ಸಿಎಂ ಬಿಎಸ್​ವೈ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಸಿಎಂ ನಿರ್ಧಾರವನ್ನು ತಪ್ಪು ಎಂದು ಕೂಡ ಹೇಳೋದಿಲ್ಲ. ಆದರೆ, ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಮಸ್ಯೆ ಆಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ: ಡಾ.ಕೆ ಸುಧಾಕರ್ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್‌ಗಳು ಪತ್ತೆಯಾಗಿವೆ. 500ಕ್ಕೂ ಹೆಚ್ಚು ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇಂತಹ ಸ್ಥಿತಿ ರಾಜ್ಯದಲ್ಲಿ ಬರದಂತೆ ನೋಡಿಕೊಳ್ಳಬೇಕಿದೆ. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಮಿತಿ ವರದಿ ಸಲ್ಲಿಸಿದಂತೆ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಸೂಚನೆ ನಿಡಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ