AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ.

ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು
ಡಾ. ಕೆ.ಸುಧಾಕರ್
shruti hegde
| Edited By: |

Updated on: Apr 04, 2021 | 11:54 AM

Share

ಬೆಂಗಳೂರು: ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ನಿರ್ಮಾಪಕ ಕೆ.ಮಂಜು ಅವರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ. ಚಿತ್ರರಂಗದ ಬಗ್ಗೆ ಸಚಿವ ಸುಧಾಕರ್​ಗೆ ಮಾಹಿತಿ ಕೊರತೆ ಇದೆ. ಚಿತ್ರರಂಗದ ಆರೋಗ್ಯದ ಬಗ್ಗೆಯೂ ಸುಧಾಕರ್​ಗೆ ಗೊತ್ತಿಲ್ಲ ಎಂದು ನಿರ್ಮಾಪಕ ಕೆ. ಮಂಜು ಮಾತಿಗೆ ಸಚಿವ ಡಾ.ಕೆ ಸುಧಾಕರ್​ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಯಾರ ಟೀಕೆಗಳಿಗೂ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆರೋಗ್ಯ ಸಚಿವನಾಗಿ ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ನಮಗೆ ಜನರ ರಕ್ಷಣೆ ಬಹಳ ಮುಖ್ಯ ಎಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಹೀಗಾಗಿ ಸಿಎಂ ಬಿಎಸ್​ವೈ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಸಿಎಂ ನಿರ್ಧಾರವನ್ನು ತಪ್ಪು ಎಂದು ಕೂಡ ಹೇಳೋದಿಲ್ಲ. ಆದರೆ, ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಮಸ್ಯೆ ಆಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ: ಡಾ.ಕೆ ಸುಧಾಕರ್ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್‌ಗಳು ಪತ್ತೆಯಾಗಿವೆ. 500ಕ್ಕೂ ಹೆಚ್ಚು ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇಂತಹ ಸ್ಥಿತಿ ರಾಜ್ಯದಲ್ಲಿ ಬರದಂತೆ ನೋಡಿಕೊಳ್ಳಬೇಕಿದೆ. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಮಿತಿ ವರದಿ ಸಲ್ಲಿಸಿದಂತೆ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಸೂಚನೆ ನಿಡಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು