Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ದನದ ಮಾಂಸ ತಿನ್ತೀನಿ.. ಅದು ನನ್ನ ಆಹಾರ, ನನ್ನ ಹಕ್ಕು – ಮಾಜಿ ಸಿಎಂ ಸಿದ್ದರಾಮಯ್ಯ

ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳುವುದಕ್ಕೆ ನೀನ್ಯಾರು? ಎಂದು ಅಧಿವೇಶನದಲ್ಲಿಯೇ ನಾನು ಕೇಳಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ನಾನು ದನದ ಮಾಂಸ ತಿನ್ತೀನಿ.. ಅದು ನನ್ನ ಆಹಾರ, ನನ್ನ ಹಕ್ಕು - ಮಾಜಿ ಸಿಎಂ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 28, 2020 | 3:19 PM

ಬೆಂಗಳೂರು: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ನಿನ್ನೆ (ಡಿ. 27) ಹನುಮ ಜಯಂತಿಯಂದು ಮೈಸೂರಿನಲ್ಲಿ ಸ್ನೇಹಿತನ ಮನೆಗೆ ಹೋಗಿ ಬಾಡೂಟ ಸವಿದಿದ್ದ ಸಿದ್ದು, ಇಂದು ಬೆಂಗಳೂರಿನಲ್ಲಿ ನಾನು ದನದ ಮಾಂಸ ತಿನ್ನುತ್ತೇನೆ ಎಂದು ಹೇಳಿದ್ದಾರೆ.

ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳುವುದಕ್ಕೆ ನೀನ್ಯಾರು? ಎಂದು ಅಧಿವೇಶನದಲ್ಲಿಯೇ ನಾನು ಕೇಳಿದ್ದೇನೆ. ನಮ್ಮವರು ಇದನ್ನು ಗಟ್ಟಿಯಾಗಿ ಹೇಳಲ್ಲ. ಕೆಲ ವಿಚಾರಗಳ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು ಎಂದು ಅವರು ಹೇಳಿದ್ರು.

ಗೋವನ್ನು ನಾವು ಪೂಜಿಸುತ್ತೇವೆ ಎಂಬುದು ಸರಿ. ಆದರೆ ವಯಸ್ಸಾದ ಹಸು, ಗಂಡು ಕರು ಏನ್ ಮಾಡೋದು ಹೇಳಿ? ಕಾಂಗ್ರೆಸ್‌ನವರು ಕೂಡ ಈ ವಿಚಾರದ ಬಗ್ಗೆ ಹೇಳಬೇಕು. ಬೇರೆ ಜಾತಿಯವರು ಏನೋ ಅನ್ಕೊಳ್ತಾರೆಂದು ಸುಮ್ಮನಾಗ್ತಾರೆ. ಮೌನಕ್ಕೆ ಶರಣಾಗುವುದನ್ನು ಬಿಡಬೇಕು. ನಮ್ಮ ಸಿದ್ಧಾಂತವನ್ನ ನಾವು ಹೇಳಬೇಕು ಎಂದು ಸಿದ್ದರಾಮಯ್ಯ ಇತರರಿಗೆ ತಿಳಿಸಿದ್ದಾರೆ.

1964ರಲ್ಲಿಯೇ ಗೋಹತ್ಯೆ ನಿಷೇಧ ಕಾನೂನು ತಂದಿದ್ದೆವು. ಕಾನೂನು ಜಾರಿಯಾದಾಗ ಬಿಜೆಪಿಯವರು ಇದ್ದರಾ? ಬಿಜೆಪಿಗಿಂತ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್​ನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾದರೆ ಬಡವರು, ರೈತರು, ಕಾರ್ಮಿಕರು, ಹಿಂದುಳಿದವರು, ದಲಿತರಿಗೆ ಹಿನ್ನಡೆಯಾದಂತೆ ಎಂದು ಸ್ವಪಕ್ಷದ ಬಗ್ಗೆ ಹಿರಿಮೆಯ ಮಾತನಾಡಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ಸುಗ್ರೀವಾಜ್ಞೆಗೆ ಅನುಮೋದನೆ​

ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು