AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಂದಿದ್ದೇನೆ.. ನನಗೆ ಜೀವ ಮುಖ್ಯ’ ಎಂದು ಅಲವತ್ತುಕೊಂಡ ಖಾಸಗಿ ಚಾಲಕ

ಬೆಂಗಳೂರಿನ ಸೆಟಲೈಟ್​ ಬಸ್ ನಿಲ್ದಾಣದಿಂದ ಮೈಸೂರಿಗೆ ಹೊರಟ ಕೆಎಸ್​ಆರ್​ಟಿಸಿ ಬಸ್​ ಹತ್ತಲು ಮುಂದಾದ ಪ್ರಯಾಣಿಕರ ಬಳಿ, ಚಾಲಕ ಅಲವತ್ತುಕೊಂಡಿದ್ದಾರೆ.

‘ಸರ್ಕಾರಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಂದಿದ್ದೇನೆ.. ನನಗೆ ಜೀವ ಮುಖ್ಯ’ ಎಂದು ಅಲವತ್ತುಕೊಂಡ ಖಾಸಗಿ ಚಾಲಕ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on: Dec 12, 2020 | 11:27 AM

Share

ಬೆಂಗಳೂರು: ಮುಷ್ಕರದಲ್ಲಿ ನಿರತರಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ಖಾಸಗಿ ಚಾಲಕರನ್ನು ಕರೆಸಿ, ಬಸ್​ಗಳನ್ನು ಓಡಿಸುವ ಪ್ರಯತ್ನದಲ್ಲಿ ತೊಡಗಿದೆ. ಹೀಗೆ ಸರ್ಕಾರಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಂದ ಚಾಲಕ..ಪ್ರಯಾಣಿಕರ ಬಳಿ ‘ಬಸ್ ಹತ್ತುವುದಕ್ಕೂ ಮೊದಲು ಯೋಚಿಸಿ’ ಎಂದು ಹೇಳುತ್ತಿದ್ದಾರೆ..!

ಸರ್ಕಾರಿ ನೌಕರರು ಪಟ್ಟು ಹಿಡಿದ ಬೆನ್ನಲ್ಲೇ, ಖಾಸಗಿ ಚಾಲಕರ ಮೇಲೆ ಒತ್ತಡ ಹಾಕಿ ಕರೆಸಿ ಬಸ್​ ಸಂಚಾರ ಶುರು ಮಾಡಲಾಗಿದೆ. ಬೆಂಗಳೂರಿನ ಸೆಟಲೈಟ್​ ಬಸ್ ನಿಲ್ದಾಣದಿಂದ ಮೈಸೂರಿಗೆ ಹೊರಟ ಕೆಎಸ್​ಆರ್​ಟಿಸಿ ಬಸ್​ ಹತ್ತಲು ಮುಂದಾದ ಪ್ರಯಾಣಿಕರ ಬಳಿ, ಚಾಲಕ ಅಲವತ್ತುಕೊಂಡಿದ್ದಾರೆ.

ನನಗೆ ಜೀವವೇ ಮುಖ್ಯ ನೀವೆಲ್ಲ ಬಸ್ ಹತ್ತುವ ಮೊದಲು ಯೋಚನೆ ಮಾಡಿ. ಮಧ್ಯದಲ್ಲಿ ಯಾರೇ ಬಸ್​ ತಡೆದರೂ ನಿಲ್ಲಿಸಿಬಿಡುತ್ತೇನೆ..ನನಗೆ ಜೀವವೇ ಮುಖ್ಯ ಎಂದು ಚಾಲಕ ಪ್ರಯಾಣಿಕರಿಗೆ ಹೇಳಿದ್ದಾರೆ. ನನಗೆ ಜೀವಕ್ಕಿಂತ ಕೆಲಸ ದೊಡ್ಡದಲ್ಲ. ಅಧಿಕಾರಿಗಳ ಒತ್ತಡಕ್ಕೆ ಮಣಿದು ಕರ್ತವ್ಯಕ್ಕೆ ಬಂದಿದ್ದೇನೆ. ನಾನಿನ್ನೂ ಸ್ನಾನಗೃಹದಲ್ಲಿದ್ದೆ. ಬಸ್ ಓಡಿಸಲು ಒಂದೇ ಸಮ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ಬಂದಿದ್ದೇನೆ ಎಂದಿದ್ದಾರೆ.

ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರದ ಮಾಸ್ಟರ್ ​ಪ್ಲ್ಯಾನ್: ರೆಡಿಯಾಯ್ತು 2 ತಂತ್ರ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!