AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಂದಿದ್ದೇನೆ.. ನನಗೆ ಜೀವ ಮುಖ್ಯ’ ಎಂದು ಅಲವತ್ತುಕೊಂಡ ಖಾಸಗಿ ಚಾಲಕ

ಬೆಂಗಳೂರಿನ ಸೆಟಲೈಟ್​ ಬಸ್ ನಿಲ್ದಾಣದಿಂದ ಮೈಸೂರಿಗೆ ಹೊರಟ ಕೆಎಸ್​ಆರ್​ಟಿಸಿ ಬಸ್​ ಹತ್ತಲು ಮುಂದಾದ ಪ್ರಯಾಣಿಕರ ಬಳಿ, ಚಾಲಕ ಅಲವತ್ತುಕೊಂಡಿದ್ದಾರೆ.

‘ಸರ್ಕಾರಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಂದಿದ್ದೇನೆ.. ನನಗೆ ಜೀವ ಮುಖ್ಯ’ ಎಂದು ಅಲವತ್ತುಕೊಂಡ ಖಾಸಗಿ ಚಾಲಕ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on: Dec 12, 2020 | 11:27 AM

Share

ಬೆಂಗಳೂರು: ಮುಷ್ಕರದಲ್ಲಿ ನಿರತರಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ಖಾಸಗಿ ಚಾಲಕರನ್ನು ಕರೆಸಿ, ಬಸ್​ಗಳನ್ನು ಓಡಿಸುವ ಪ್ರಯತ್ನದಲ್ಲಿ ತೊಡಗಿದೆ. ಹೀಗೆ ಸರ್ಕಾರಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಂದ ಚಾಲಕ..ಪ್ರಯಾಣಿಕರ ಬಳಿ ‘ಬಸ್ ಹತ್ತುವುದಕ್ಕೂ ಮೊದಲು ಯೋಚಿಸಿ’ ಎಂದು ಹೇಳುತ್ತಿದ್ದಾರೆ..!

ಸರ್ಕಾರಿ ನೌಕರರು ಪಟ್ಟು ಹಿಡಿದ ಬೆನ್ನಲ್ಲೇ, ಖಾಸಗಿ ಚಾಲಕರ ಮೇಲೆ ಒತ್ತಡ ಹಾಕಿ ಕರೆಸಿ ಬಸ್​ ಸಂಚಾರ ಶುರು ಮಾಡಲಾಗಿದೆ. ಬೆಂಗಳೂರಿನ ಸೆಟಲೈಟ್​ ಬಸ್ ನಿಲ್ದಾಣದಿಂದ ಮೈಸೂರಿಗೆ ಹೊರಟ ಕೆಎಸ್​ಆರ್​ಟಿಸಿ ಬಸ್​ ಹತ್ತಲು ಮುಂದಾದ ಪ್ರಯಾಣಿಕರ ಬಳಿ, ಚಾಲಕ ಅಲವತ್ತುಕೊಂಡಿದ್ದಾರೆ.

ನನಗೆ ಜೀವವೇ ಮುಖ್ಯ ನೀವೆಲ್ಲ ಬಸ್ ಹತ್ತುವ ಮೊದಲು ಯೋಚನೆ ಮಾಡಿ. ಮಧ್ಯದಲ್ಲಿ ಯಾರೇ ಬಸ್​ ತಡೆದರೂ ನಿಲ್ಲಿಸಿಬಿಡುತ್ತೇನೆ..ನನಗೆ ಜೀವವೇ ಮುಖ್ಯ ಎಂದು ಚಾಲಕ ಪ್ರಯಾಣಿಕರಿಗೆ ಹೇಳಿದ್ದಾರೆ. ನನಗೆ ಜೀವಕ್ಕಿಂತ ಕೆಲಸ ದೊಡ್ಡದಲ್ಲ. ಅಧಿಕಾರಿಗಳ ಒತ್ತಡಕ್ಕೆ ಮಣಿದು ಕರ್ತವ್ಯಕ್ಕೆ ಬಂದಿದ್ದೇನೆ. ನಾನಿನ್ನೂ ಸ್ನಾನಗೃಹದಲ್ಲಿದ್ದೆ. ಬಸ್ ಓಡಿಸಲು ಒಂದೇ ಸಮ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ಬಂದಿದ್ದೇನೆ ಎಂದಿದ್ದಾರೆ.

ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರದ ಮಾಸ್ಟರ್ ​ಪ್ಲ್ಯಾನ್: ರೆಡಿಯಾಯ್ತು 2 ತಂತ್ರ

Follow Us
Lakshmi Hegde
Lakshmi Hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?