AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​

ನಾನು ಖಾತೆ ಬದಲಾವಣೆ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ರಾಜಕೀಯದ ಬಗ್ಗೆ ನನ್ನ ಕುಟುಂಬಸ್ಥರ ಜತೆ ಚರ್ಚಿಸಿರಬಹುದು ಹೊರತು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಆನಂದ್​ ಸಿಂಗ್ ಹೇಳಿದ್ದಾರೆ.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​
ಆನಂದ್ ಸಿಂಗ್
Lakshmi Hegde
| Edited By: |

Updated on: Jan 25, 2021 | 12:46 PM

Share

ಬೆಂಗಳೂರು: ಆನಂದ್​ಸಿಂಗ್​ರಿಂದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯನ್ನು ವಾಪಸ್​ ಪಡೆದು, ಅವರಿಗೆ ಹಜ್, ವಕ್ಫ್​ ಮತ್ತು ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ನೀಡಲು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಿದ್ದಕ್ಕೆ, ಆನಂದ್​ ಸಿಂಗ್​ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಆನಂದ್​ ಸಿಂಗ್​ ಇದನ್ನು ನಿರಾಕರಿಸಿದ್ದಾರೆ.

ಟಿವಿ 9ಜತೆ ಮಾತನಾಡಿದ ಆನಂದ್ ಸಿಂಗ್, ನಾನು ಖಾತೆ ಬದಲಾವಣೆ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ರಾಜಕೀಯದ ಬಗ್ಗೆ ನನ್ನ ಕುಟುಂಬಸ್ಥರ ಜತೆ ಚರ್ಚಿಸಿರಬಹುದು ಹೊರತು ಅಸಮಾಧಾನ ವ್ಯಕ್ತಪಡಿಸಿಲ್ಲ. ನಾನು ಸಚಿವ ಸ್ಥಾನ ನಿರೀಕ್ಷೆ ಮಾಡಿ ಬಂದ ವ್ಯಕ್ತಿಯಲ್ಲ. ನನ್ನ ನಿರೀಕ್ಷೆ, ಮನವಿಯನ್ನು ಮುಖ್ಯಮಂತ್ರಿ ಪುರಸ್ಕರಿಸಿದ್ದಾರೆ.

ಖಾತೆ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನನಗೆ ಹೇಳಿದ್ದಾರೆ. ನನಗೆ ಯಾವ ಖಾತೆಯೂ ಬೇಡ, ಶಾಸಕನಾಗಿ ಉಳಿಯುತ್ತೇನೆ ಎಂದು ಮನವಿ ಮಾಡಿದ್ದೇನೆ. ಅವರು ನನ್ನ ಮನವಿ ಪುರಸ್ಕರಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ