AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ

ನಾನು ಬಿ.ಎಸ್‌. ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ, ಮಂತ್ರಿ ಸ್ಥಾನಕ್ಕೆ ಲಾಬಿ ಮಾಡಲು ನಾನು ದೆಹಲಿಗೆ ಬಂದಿಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ
ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ
TV9 Web
| Edited By: |

Updated on:Jul 23, 2021 | 3:32 PM

Share

ದೆಹಲಿ: ನಾನು ಬಿ.ಎಸ್‌. ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ, ಮಂತ್ರಿ ಸ್ಥಾನಕ್ಕೆ ಲಾಬಿ ಮಾಡಲು ನಾನು ದೆಹಲಿಗೆ ಬಂದಿಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ. ರಾಜ್ಯದ ಕೇಂದ್ರ ಸಚಿವರು, ಉಸ್ತುವಾರಿ ನಾಯಕ ಅರುಣ್ ಸಿಂಗ್ ಮತ್ತು ಸಂಘಟನೆಯ ಇಬ್ಬರು ಮುಖಂಡರನ್ನು ಭೇಟಿಯಾಗಿದ್ದೇನೆ. ಯಾವ ವಿಚಾರದ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳಲ್ಲ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ಮಾಡಿದ್ದೇನೆ. ಒಟ್ನಲ್ಲಿ ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಯೂ ಆದ  ಎಂ.ಪಿ. ರೇಣುಕಾಚಾರ್ಯ  ಬೆಂಗಳೂರಿಗೆ ತೆರಳುವ ಮುನ್ನ ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ನಿರ್ಗಮನದ ಬಗ್ಗೆ ಸುಳಿವು: ರೇಣುಕಾಚಾರ್ಯ ಮೊದಲ ಪ್ರತಿಕ್ರಿಯೆ

ಸಿಎಂ ಬದಲಾವಣೆ ಚರ್ಚೆ ಗರಿಗೆದರಿದ ಬೆನ್ನಲ್ಲೇ ದೆಹಲಿಗೆ ಹಾರಿದ ರೇಣುಕಾಚಾರ್ಯ

(I have not deserted bs yediyurappa camp says bjp mla mp renukacharya)

Published On - 3:26 pm, Fri, 23 July 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್