AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ

ನಾನು ಬಿ.ಎಸ್‌. ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ, ಮಂತ್ರಿ ಸ್ಥಾನಕ್ಕೆ ಲಾಬಿ ಮಾಡಲು ನಾನು ದೆಹಲಿಗೆ ಬಂದಿಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ
ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ
TV9 Web
| Edited By: ಸಾಧು ಶ್ರೀನಾಥ್​|

Updated on:Jul 23, 2021 | 3:32 PM

Share

ದೆಹಲಿ: ನಾನು ಬಿ.ಎಸ್‌. ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ, ಮಂತ್ರಿ ಸ್ಥಾನಕ್ಕೆ ಲಾಬಿ ಮಾಡಲು ನಾನು ದೆಹಲಿಗೆ ಬಂದಿಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ. ರಾಜ್ಯದ ಕೇಂದ್ರ ಸಚಿವರು, ಉಸ್ತುವಾರಿ ನಾಯಕ ಅರುಣ್ ಸಿಂಗ್ ಮತ್ತು ಸಂಘಟನೆಯ ಇಬ್ಬರು ಮುಖಂಡರನ್ನು ಭೇಟಿಯಾಗಿದ್ದೇನೆ. ಯಾವ ವಿಚಾರದ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳಲ್ಲ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ಮಾಡಿದ್ದೇನೆ. ಒಟ್ನಲ್ಲಿ ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಯೂ ಆದ  ಎಂ.ಪಿ. ರೇಣುಕಾಚಾರ್ಯ  ಬೆಂಗಳೂರಿಗೆ ತೆರಳುವ ಮುನ್ನ ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ನಿರ್ಗಮನದ ಬಗ್ಗೆ ಸುಳಿವು: ರೇಣುಕಾಚಾರ್ಯ ಮೊದಲ ಪ್ರತಿಕ್ರಿಯೆ

ಸಿಎಂ ಬದಲಾವಣೆ ಚರ್ಚೆ ಗರಿಗೆದರಿದ ಬೆನ್ನಲ್ಲೇ ದೆಹಲಿಗೆ ಹಾರಿದ ರೇಣುಕಾಚಾರ್ಯ

(I have not deserted bs yediyurappa camp says bjp mla mp renukacharya)

Published On - 3:26 pm, Fri, 23 July 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್