AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ರೌಡಿ ಶೀಟರ್ ನಾಗನಿಗೂ ಯಾವುದೇ ಸಂಬಂಧವಿಲ್ಲ; ಪೊಲೀಸ್​ ಆಯುಕ್ತರಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪತ್ರ

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನೊಂದಿಗೆ ರಾಮಲಿಂಗಾರೆಡ್ಡಿಗೆ ಸಂಬಂಧವಿದೆ ಎಂಬ ವಿಚಾರವಾಗಿ, ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ.

ನನಗೂ ರೌಡಿ ಶೀಟರ್ ನಾಗನಿಗೂ ಯಾವುದೇ ಸಂಬಂಧವಿಲ್ಲ; ಪೊಲೀಸ್​ ಆಯುಕ್ತರಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪತ್ರ
ಮಾಜಿ ಸಚಿವ ರಾಮಲಿಂಗಾರೆಡ್ಡಿ
TV9 Web
| Edited By: |

Updated on: Dec 06, 2022 | 1:39 PM

Share

ಬೆಂಗಳೂರು: ವಿಲ್ಸನ್ ಗಾರ್ಡನ್ ನಾಗನ ಇಂಟ್ರಾಗೇಷನ್ ರಿಪೋರ್ಟ್​ನಲ್ಲಿ ನನ್ನ ಹೆಸರು ಬಂದಿದ್ದು ಹೇಗೆ? ಇದಕ್ಕೆ ಕಾರಣವಾದ ಪೊಲೀಸ್ ಸಿಬ್ಬಂದಿ ಯಾರು ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ರಾಮಲಿಂಗಾರೆಡ್ಡಿ ಆಗ್ರಹ ಮಾಡಿದ್ದಾರೆ. ಪೊಲೀಸ್ ಇಲಾಖೆಯ ಗೌಪ್ಯ ದಾಖಲೆಗಳಲ್ಲಿ ಒಂದಾದ ಪೊಲೀಸ್ ಇಂಟ್ರಾಗೇಷನ್ ರಿಪೋರ್ಟ್‌ ಸುದ್ದಿ ವಾಹಿನಿಗಳಿಗೆ ಹೇಗೆ ಲಭ್ಯವಾಯಿತು? ಗೌಪ್ಯವಾಗಿ ಇರಬೇಕಾದ ರಿಪೋರ್ಟ್ ಹೊರಗೆ ಬಂದಿದ್ದು ಹೇಗೆ.? ಈ ಆಧಾರ ರಹಿತ ದಾಖಲೆಯನ್ನು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರಕ್ಕೆ ನೀಡಲು ಕಾರಣರಾದ ಸಿಬ್ಬಂದಿಗಳು ಯಾರು ಎಂದು ಪ್ರಶ್ನಿಸಿದ್ದಾರೆ.

ನನಗೂ ಈ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೂ ಯಾವುದೇ ಸಂಬಂಧವಿಲ್ಲ. ಆದರೂ ಸಹ ನನ್ನ ಹೆಸರು ಈತನ ಫೋನ್ ಇಂಟ್ರಾಗೇಷನ್ ರಿಪೋರ್ಟ್​ನಲ್ಲಿ ನಮೂದಿಸಲು ಕಾರಣಗಳೇನು, ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರಗೊಂಡ ಇಂಟ್ರಾಗೇಷನ್ ರಿಪೋರ್ಟ್ ಅಸಲಿಯೋ ಅಥವಾ ನಕಲಿಯೋ, ಇದು ನನ್ನ ತೇಜೋವಧೆ ಮಾಡುವ ಹುನ್ನಾರವೇ ಈ ಎಲ್ಲಾ ವಿಚಾರಗಳನ್ನು ಪರಿಶೀಲನೆ ನಡೆಸಿ ಪೊಲೀಸ್ ಸಿಬ್ಬಂದಿ ವಿರುದ್ದ ಶಿಸ್ತು ಕ್ರಮ ಜರುಗಿಸಿ ಎಂದು ರಾಮಲಿಂಗಾರೆಡ್ಡಿಯವರು ಪತ್ರದಲ್ಲಿ ಬರೆದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ