AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ

ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ
ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌
ಆಯೇಷಾ ಬಾನು
ಆಯೇಷಾ ಬಾನು|

Updated on: Mar 22, 2021 | 12:37 PM

Share

ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಹಾಗೂ ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ ಹಾಕಿ ಜೀವಬೆದರಿಕೆ ಹಾಕಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌ಗೆ ದೂರು ದಾಖಲಿಸಿದ್ದಾರೆ. ಶಿವುಸಾಗರ್ ಎಂಬಾತನಿಂದ ಜೀವಬೆದರಿಕೆ ಇದೆ. ಅವನ ವಿರುದ್ಧ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಲಕ್ಷ್ಮೀಕಾಂತ್‌ ದೂರು ನೀಡಿದ್ದಾರೆ.

ಕುಮಾರಸ್ವಾಮಿ ಹಾಗೂ ಹಾಪ್ ಕಾಮ್ಸ್ ದೇವರಾಜ್ ಬಗ್ಗೆ ಮಾತನಾಡ ಬೇಡಿ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹಾಪ್ ಕಾಮ್ಸ್ ದೇವರಾಜ್, ಕುಮಾರಸ್ವಾಮಿ ಅವರ ಆಪ್ತ ಹೀಗಾಗಿ ಇವರಿಬ್ಬರ ಬಗ್ಗೆ ಮಾತನಾಡುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ. ಪೊಲೀಸರಿಗೆ ಸಿಗುವ ಲೈವ್ ಲೊಕೇಷನ್ ಇವರಿಗೆ ಹೇಗೆ ಸಿಕ್ತು. ತಪ್ಪು ಮಾಡಿದವರ ವಿರುದ್ಧ ನಾನು ಧ್ವನಿ ಎತ್ತಿದ್ದೇ ತಪ್ಪಾ? ಹೀಗಾಗಿ ಜೀವಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಲಕ್ಷ್ಮೀಕಾಂತ್‌ ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಲೆ ಬೆದರಿಕೆ ಹಾಕಿದ್ದೇಕೆ? ಲಕ್ಷ್ಮೀಕಾಂತ್‌, ಮಾರ್ಚ್ 16 ರಂದು ತನ್ನ ಫೇಸ್​ಬುಕ್ ಖಾತೆಯಲ್ಲಿ JDS ಪಕ್ಷದ ಯುವ ಘಟಕ ಮತ್ತು ಪಕ್ಷದ ಮುಖಂಡರ ಕುರಿತು ಕಾರ್ಯಕರ್ತರಿಗೆ ಸ್ಪಂದಿಸದೆ ಹೋರಾಟವನ್ನು ರೂಪಿಸದಿರುವ ಕುರಿತು ವಿಮರ್ಶಕನಾಗಿ ವಿಡಿಯೋ ಮಾಡಿ ಅಪ್​ಲೋಡ್ ಮಾಡಿದ್ದರು. ಈ ವಿಡಿಯೋ ನೋಡಿದ ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಇದನ್ನೂ ಓದಿ: ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು