AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ

ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ
ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌
ಆಯೇಷಾ ಬಾನು
ಆಯೇಷಾ ಬಾನು|

Updated on: Mar 22, 2021 | 12:37 PM

Share

ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಹಾಗೂ ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ ಹಾಕಿ ಜೀವಬೆದರಿಕೆ ಹಾಕಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌ಗೆ ದೂರು ದಾಖಲಿಸಿದ್ದಾರೆ. ಶಿವುಸಾಗರ್ ಎಂಬಾತನಿಂದ ಜೀವಬೆದರಿಕೆ ಇದೆ. ಅವನ ವಿರುದ್ಧ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಲಕ್ಷ್ಮೀಕಾಂತ್‌ ದೂರು ನೀಡಿದ್ದಾರೆ.

ಕುಮಾರಸ್ವಾಮಿ ಹಾಗೂ ಹಾಪ್ ಕಾಮ್ಸ್ ದೇವರಾಜ್ ಬಗ್ಗೆ ಮಾತನಾಡ ಬೇಡಿ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹಾಪ್ ಕಾಮ್ಸ್ ದೇವರಾಜ್, ಕುಮಾರಸ್ವಾಮಿ ಅವರ ಆಪ್ತ ಹೀಗಾಗಿ ಇವರಿಬ್ಬರ ಬಗ್ಗೆ ಮಾತನಾಡುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ. ಪೊಲೀಸರಿಗೆ ಸಿಗುವ ಲೈವ್ ಲೊಕೇಷನ್ ಇವರಿಗೆ ಹೇಗೆ ಸಿಕ್ತು. ತಪ್ಪು ಮಾಡಿದವರ ವಿರುದ್ಧ ನಾನು ಧ್ವನಿ ಎತ್ತಿದ್ದೇ ತಪ್ಪಾ? ಹೀಗಾಗಿ ಜೀವಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಲಕ್ಷ್ಮೀಕಾಂತ್‌ ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಲೆ ಬೆದರಿಕೆ ಹಾಕಿದ್ದೇಕೆ? ಲಕ್ಷ್ಮೀಕಾಂತ್‌, ಮಾರ್ಚ್ 16 ರಂದು ತನ್ನ ಫೇಸ್​ಬುಕ್ ಖಾತೆಯಲ್ಲಿ JDS ಪಕ್ಷದ ಯುವ ಘಟಕ ಮತ್ತು ಪಕ್ಷದ ಮುಖಂಡರ ಕುರಿತು ಕಾರ್ಯಕರ್ತರಿಗೆ ಸ್ಪಂದಿಸದೆ ಹೋರಾಟವನ್ನು ರೂಪಿಸದಿರುವ ಕುರಿತು ವಿಮರ್ಶಕನಾಗಿ ವಿಡಿಯೋ ಮಾಡಿ ಅಪ್​ಲೋಡ್ ಮಾಡಿದ್ದರು. ಈ ವಿಡಿಯೋ ನೋಡಿದ ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಇದನ್ನೂ ಓದಿ: ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್