AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ

ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಕುಮಾರಸ್ವಾಮಿ, ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ.. ಕೊಲೆ ಬೆದರಿಕೆ; ಕಮಲ್ ಪಂತ್‌ಗೆ ದೂರು ನೀಡಿದ ಜೆಡಿಎಸ್ ಕಾರ್ಯಕರ್ತ
ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌
ಆಯೇಷಾ ಬಾನು
|

Updated on: Mar 22, 2021 | 12:37 PM

Share

ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಹಾಗೂ ದೇವರಾಜ್ ಬಗ್ಗೆ ಮಾತನಾಡಿದ್ದಕ್ಕೆ ಧಮ್ಕಿ ಹಾಕಿ ಜೀವಬೆದರಿಕೆ ಹಾಕಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತ ಲಕ್ಷ್ಮೀಕಾಂತ್‌ಗೆ ದೂರು ದಾಖಲಿಸಿದ್ದಾರೆ. ಶಿವುಸಾಗರ್ ಎಂಬಾತನಿಂದ ಜೀವಬೆದರಿಕೆ ಇದೆ. ಅವನ ವಿರುದ್ಧ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಲಕ್ಷ್ಮೀಕಾಂತ್‌ ದೂರು ನೀಡಿದ್ದಾರೆ.

ಕುಮಾರಸ್ವಾಮಿ ಹಾಗೂ ಹಾಪ್ ಕಾಮ್ಸ್ ದೇವರಾಜ್ ಬಗ್ಗೆ ಮಾತನಾಡ ಬೇಡಿ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹಾಪ್ ಕಾಮ್ಸ್ ದೇವರಾಜ್, ಕುಮಾರಸ್ವಾಮಿ ಅವರ ಆಪ್ತ ಹೀಗಾಗಿ ಇವರಿಬ್ಬರ ಬಗ್ಗೆ ಮಾತನಾಡುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ. ಪೊಲೀಸರಿಗೆ ಸಿಗುವ ಲೈವ್ ಲೊಕೇಷನ್ ಇವರಿಗೆ ಹೇಗೆ ಸಿಕ್ತು. ತಪ್ಪು ಮಾಡಿದವರ ವಿರುದ್ಧ ನಾನು ಧ್ವನಿ ಎತ್ತಿದ್ದೇ ತಪ್ಪಾ? ಹೀಗಾಗಿ ಜೀವಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಲಕ್ಷ್ಮೀಕಾಂತ್‌ ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಲೆ ಬೆದರಿಕೆ ಹಾಕಿದ್ದೇಕೆ? ಲಕ್ಷ್ಮೀಕಾಂತ್‌, ಮಾರ್ಚ್ 16 ರಂದು ತನ್ನ ಫೇಸ್​ಬುಕ್ ಖಾತೆಯಲ್ಲಿ JDS ಪಕ್ಷದ ಯುವ ಘಟಕ ಮತ್ತು ಪಕ್ಷದ ಮುಖಂಡರ ಕುರಿತು ಕಾರ್ಯಕರ್ತರಿಗೆ ಸ್ಪಂದಿಸದೆ ಹೋರಾಟವನ್ನು ರೂಪಿಸದಿರುವ ಕುರಿತು ವಿಮರ್ಶಕನಾಗಿ ವಿಡಿಯೋ ಮಾಡಿ ಅಪ್​ಲೋಡ್ ಮಾಡಿದ್ದರು. ಈ ವಿಡಿಯೋ ನೋಡಿದ ಹಾಪ್ ಕಾಮ್ಸ್ ದೇವರಾಜ್​ರ ಬೆಂಬಲಿಗ ಶಿವುಸಾಗರ್, ಲಕ್ಷ್ಮೀಕಾಂತ್‌ ಅವರಿಗೆ ಕರೆ ಮಾಡಿ ಆವಾಚ್ಯ ಶಬ್ಧಗಳಿಂದ ನಿಂದಿನಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಕ್ಷ್ಮೀಕಾಂತ್‌ ತಮ್ಮ ದೂರು ಪ್ರತಿಯಲ್ಲಿ ಉಲ್ಲೇಘಿಸಿದ್ದಾರೆ.

ಇದನ್ನೂ ಓದಿ: ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?