AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ: ಶಾಸಕ ಗಣೇಶ್ ಹುಕ್ಕೇರಿ

ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೊವಿಡ್ ನಿಧಿಗೆ ನೀಡಿದ್ದೇನೆ. ಅದರ ಜೊತೆಗೆ ಮುಂದಿನ ಮೂರು ತಿಂಗಳ‌ ಸಂಬಳವನ್ನ ಫ್ರಂಟ್​ ಲೈನ್ ಕೊವಿಡ್ ವಾರಿಯರ್​ಗಳಿಗೆ ನೀಡಲು ನಿರ್ಧಾರ ಮಾಡಿದ್ದೇನೆ ಎಂದು ಶಾಸಕ ಗಣೇಶ್ ಹುಕ್ಕೇರಿ ತಿಳಿಸಿದ್ದಾರೆ.

ಮುಂದಿನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ: ಶಾಸಕ ಗಣೇಶ್ ಹುಕ್ಕೇರಿ
ಶಾಸಕ ಗಣೇಶ್ ಹುಕ್ಕೇರಿ
Follow us
preethi shettigar
| Updated By: sandhya thejappa

Updated on:May 01, 2021 | 8:25 AM

ಬೆಂಗಳೂರು: ಕಾರ್ಮಿಕರ ದಿನಾಚರಣೆಯಂದು ಕೊವಿಡ್ ವಾರಿಯರ್​ಗಳಿಗೆ ನೆರವಾಗಲು ಮುಂದಾದ ಸದಲಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, ನನ್ನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ತಮ್ಮ ಸ್ವಂತ ಹಣದಲ್ಲಿ 120 ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಮಾಡಿರುವ ಶಾಸಕ ಗಣೇಶ್ ಹುಕ್ಕೇರಿ ಉಚಿತ ಆ್ಯಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೊವಿಡ್ ನಿಧಿಗೆ ನೀಡಿದ್ದೇನೆ. ಅದರ ಜೊತೆಗೆ ಮುಂದಿನ ಮೂರು ತಿಂಗಳ‌ ಸಂಬಳವನ್ನ ಫ್ರಂಟ್​ ಲೈನ್ ಕೊವಿಡ್ ವಾರಿಯರ್​ಗಳಿಗೆ ನೀಡಲು ನಿರ್ಧಾರ ಮಾಡಿದ್ದೇನೆ ಎಂದು ಶಾಸಕ ಗಣೇಶ್ ಹುಕ್ಕೇರಿ ತಿಳಿಸಿದ್ದಾರೆ.

ಈಗಾಗಲೇ ರೋಗಿಗಳಿಗೆ ಉಚಿತ ಊಟ, ತಿಂಡಿ, ಹಣ್ಣು ಎಲ್ಲವನ್ನೂ ತಮ್ಮ ಅಣ್ಣಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಗಣೇಶ್ ಹುಕ್ಕೇರಿ ನಿಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆ, ಅಣ್ಣಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಖಾಲಿ ಇರುವ ಸ್ಥಾನಕ್ಕೆ ಸಂಬಳ ನೀಡಿ ಸಿಬ್ಬಂದಿಗಳನ್ನು ಕೂಡ ಭರ್ತಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

ಹಿರೇಕೆರೂರು, ರಟ್ಟಿಹಳ್ಳಿ ವ್ಯಾಪ್ತಿಯ ಬಡ ಕುಟುಂಬಗಳಿಗೆ ಕೃಷಿ ಸಚಿವರ ಸಹಾಯ ಹಸ್ತ; ಕೊರೊನಾ ಸೋಂಕಿತರ ವೆಚ್ಚ ಭರಿಸಲು ಮುಂದಾದ ಬಿ.ಸಿ.ಪಾಟೀಲ್

ಭಾವನಾತ್ಮಕ ಟ್ವೀಟ್; ಕೊರೊನಾ ವಿರುದ್ಧ ಹೋರಾಟಕ್ಕೆ ದೊಡ್ಡ ಮೊತ್ತದ ಧನಸಹಾಯ ಮಾಡಿದ ಆಸಿಸ್ ವೇಗಿ ಬ್ರೆಟ್ ಲೀ

(I will provide next 3 months salary of mine to Asha workers says minister Ganesh Hukkeri)

Published On - 8:15 am, Sat, 1 May 21

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು