AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದ ಸೋಲಿನ ಹೊಣೆ ಹೋರುತ್ತೇನೆ: ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ

ಸೋಲಿಗೆ ಹಲವಾರು ಕಾರಣಗಳಿರುತ್ತದೆ. ಪ್ರತಾಪ್​ಗೌಡ ಅವರ ಸೋಲಿನ ಕಾರಣವನ್ನು ಪಕ್ಷದ ಮುಖಂಡರು ಸೇರಿ ಚರ್ಚೆ ಮಾಡುತ್ತೇವೆ. ಪಾಟೀಲ್ ಅವರಿಗೆ ಮುಂದೆ ಏನು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ.

ಮಸ್ಕಿ ಕ್ಷೇತ್ರದ ಸೋಲಿನ ಹೊಣೆ ಹೋರುತ್ತೇನೆ: ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿ.ವೈ.ವಿಜಯೇಂದ್ರ
guruganesh bhat
|

Updated on: May 02, 2021 | 9:21 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದಲ್ಲಿ ನಾವು ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ಕ್ಷೇತ್ರದ ಸೋಲಿನ ಹೊಣೆ ಹೊರುತ್ತೇನೆ. ಸೋಲಿಗೆ ನಮ್ಮವರೇ ಕಾರಣವೆಂಬ ಪ್ರತಾಪ್​ಗೌಡ ಪಾಟೀಲ್​ ಅವರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಪ್ರತಾಪಗೌಡಗೆ ಮುಂದೆ ಏನೆಂದು ಪಕ್ಷ ನಿರ್ಧರಿಸುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮಸ್ಕಿಯಲ್ಲಿ ನಾವು ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ಸಾಕಷ್ಟು ಸಮಸ್ಯೆಗಳು ಇದ್ದರೂ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿದ್ದೆವು. ಆದರೆ ಜನರು ನೀಡಿರುವ ಆಶೀರ್ವಾದವನ್ನು ಗೌರವಿಸುತ್ತೇವೆ.

ಸೋಲಿಗೆ ಹಲವಾರು ಕಾರಣಗಳಿರುತ್ತದೆ. ಪ್ರತಾಪ್​ಗೌಡ ಅವರ ಸೋಲಿನ ಕಾರಣವನ್ನು ಪಕ್ಷದ ಮುಖಂಡರು ಸೇರಿ ಚರ್ಚೆ ಮಾಡುತ್ತೇವೆ. ಪಾಟೀಲ್ ಅವರಿಗೆ ಮುಂದೆ ಏನು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ. ನಾನು ಕೂಡಾ ಸೋಲಿನ ಹೊಣೆಯನ್ನು ಹೊರುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಇದನ್ನೂ ಓದಿ:  Karnataka By-Elections ಫಲಿತಾಂಶ ವಿಶ್ಲೇಷಣೆ: ಉಪಚುನಾವಣೆಯ ಗೆಲುವು ಬಿಜೆಪಿ ಕಣ್ಣು ತೆರೆಸಲು ಸಾಧ್ಯವೇ?

Mangala Angadi: ಪತಿ ಸುರೇಶ್ ಅಂಗಡಿಯವರಂತೆಯೇ ಕೆಲಸ ಮಾಡುತ್ತೇನೆ; ಸಂಸದೆ ಮಂಗಳಾ ಅಂಗಡಿ

(I will take responsibility of Maski by election defeat says B Y Vijayendra)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!