AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ- ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್​

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ ಎಂದು ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುತ್ತುಗಳನ್ನು ಉದುರಿಸಿದ್ದಾರೆ. ಇನ್ನೂ ಏನೇನು ಮಾತನಾಡುತ್ತಾರೋ ಮಾತನಾಡಲಿ. ನಾನಂತೂ ಏಕಪತ್ನೀವ್ರತಸ್ಥತ ಎಂದಿದ್ದಾರೆ.

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ- ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್​
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on:Mar 24, 2021 | 12:31 PM

Share

ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಇವರೆಲ್ಲರೂ ಏಕಪತ್ನಿ ವ್ರತಸ್ಥರಾ? ನಾನೂ ಸೇರಿದಂತೆ ಎಲ್ಲ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿರುವ ಪಂಥಾಹ್ವಾನದ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ ಎಂದು ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುತ್ತುಗಳನ್ನು ಉದುರಿಸಿದ್ದಾರೆ. ಇನ್ನೂ ಏನೇನು ಮಾತನಾಡುತ್ತಾರೋ ಮಾತನಾಡಲಿ. ನಾನಂತೂ ಏಕಪತ್ನೀವ್ರತಸ್ಥತ ಎಂದಿದ್ದಾರೆ.

ಕೆ. ಸುಧಾಕರ್ ಅವರು ಎಲ್ಲ ಶಾಸಕರ ವಿರುದ್ಧ ತನಿಖೆ ಮಾಡುವಂತೆ ಕೇಳಿದ್ದಾರೆ. ಕೆ. ಸುಧಾಕರ್ ತನಿಖೆಗೆ ಕೇಳಿರುವುದು ಬಹಳ ಸಂತೋಷ. ಡಾ.ಕೆ.ಸುಧಾಕರ್ ರಾಜ್ಯಕ್ಕೆ ನುಡಿಮುತ್ತುಗಳನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ. ಅವರ ಹೇಳಿಕೆ ಬಗ್ಗೆ ಇಲ್ಲಿ ಚರ್ಚೆ ಮಾಡುವುದಕ್ಕೆ ಹೋಗಲ್ಲ. ನಮ್ಮ ನಾಯಕರ ಜತೆ ಚರ್ಚಿಸಿ, ಸದನದಲ್ಲಿ ಮಾತಾಡುತ್ತೇನೆ  ಎಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

Published On - 12:26 pm, Wed, 24 March 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?