AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ- ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್​

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ ಎಂದು ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುತ್ತುಗಳನ್ನು ಉದುರಿಸಿದ್ದಾರೆ. ಇನ್ನೂ ಏನೇನು ಮಾತನಾಡುತ್ತಾರೋ ಮಾತನಾಡಲಿ. ನಾನಂತೂ ಏಕಪತ್ನೀವ್ರತಸ್ಥತ ಎಂದಿದ್ದಾರೆ.

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ- ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್​
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 24, 2021 | 12:31 PM

Share

ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಇವರೆಲ್ಲರೂ ಏಕಪತ್ನಿ ವ್ರತಸ್ಥರಾ? ನಾನೂ ಸೇರಿದಂತೆ ಎಲ್ಲ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿರುವ ಪಂಥಾಹ್ವಾನದ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನನಗಿರುವುದು ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ ಎಂದು ಕಾಂಗ್ರೆಸ್​ ಶಾಸಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುತ್ತುಗಳನ್ನು ಉದುರಿಸಿದ್ದಾರೆ. ಇನ್ನೂ ಏನೇನು ಮಾತನಾಡುತ್ತಾರೋ ಮಾತನಾಡಲಿ. ನಾನಂತೂ ಏಕಪತ್ನೀವ್ರತಸ್ಥತ ಎಂದಿದ್ದಾರೆ.

ಕೆ. ಸುಧಾಕರ್ ಅವರು ಎಲ್ಲ ಶಾಸಕರ ವಿರುದ್ಧ ತನಿಖೆ ಮಾಡುವಂತೆ ಕೇಳಿದ್ದಾರೆ. ಕೆ. ಸುಧಾಕರ್ ತನಿಖೆಗೆ ಕೇಳಿರುವುದು ಬಹಳ ಸಂತೋಷ. ಡಾ.ಕೆ.ಸುಧಾಕರ್ ರಾಜ್ಯಕ್ಕೆ ನುಡಿಮುತ್ತುಗಳನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ. ಅವರ ಹೇಳಿಕೆ ಬಗ್ಗೆ ಇಲ್ಲಿ ಚರ್ಚೆ ಮಾಡುವುದಕ್ಕೆ ಹೋಗಲ್ಲ. ನಮ್ಮ ನಾಯಕರ ಜತೆ ಚರ್ಚಿಸಿ, ಸದನದಲ್ಲಿ ಮಾತಾಡುತ್ತೇನೆ  ಎಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

Published On - 12:26 pm, Wed, 24 March 21

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ