AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಭ್ರಷ್ಟರ ಪಕ್ಷ: ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ – ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಾಖ್ಯಾನ

Siddaramaiah: ಇಂತಹ ಭ್ರಷ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಅಧಿಕಾರಿಗಳಿಂದ ಲಂಚ ಪಡೆದು ಪೋಸ್ಟಿಂಗ್ ಕೊಡ್ತಾರೆ. ಐಎಎಸ್, ಐಪಿಎಸ್, ಐಆರ್‌ಎಸ್ ಗಳಿಂದ ಲಂಚ ತೆಗೆದುಕೊಂಡು ಪೋಸ್ಟಿಂಗ್ ಕೊಡ್ತಾರೆ. ನಾನು ಇಂಥ ಭ್ರಷ್ಟ ಸರ್ಕಾರವನ್ನ ನೋಡಿಯೇ ಇಲ್ಲಾ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಲು ಹಣವೇ ಇಲ್ಲ ಅಂತಾರೆ ಸಿದ್ದರಾಮಯ್ಯ.

ಬಿಜೆಪಿ ಭ್ರಷ್ಟರ ಪಕ್ಷ: ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ - ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಾಖ್ಯಾನ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: ಸಾಧು ಶ್ರೀನಾಥ್​|

Updated on:Jul 24, 2021 | 3:52 PM

Share

ತುಮಕೂರು: ಬಿಜೆಪಿ ಭ್ರಷ್ಟರ ಪಕ್ಷ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕ ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಆಡಳಿತದಲ್ಲಿ ಇದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಆಗುತ್ತಿದ್ದಾರೆ. ಆದರೆ ಯಡಿಯೂರಪ್ಪ ಬಳಿಕ ಇನ್ನೊಬ್ಬ ಭ್ರಷ್ಟ ಸಿಎಂ ಬರುತ್ತಾರೆ ಎಂದು ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ವ್ಯಾಖ್ಯಾನ ನೀಡಿದ್ದಾರೆ.

ಇಂತಹ ಭ್ರಷ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಅಧಿಕಾರಿಗಳಿಂದ ಲಂಚ ಪಡೆದು ಪೋಸ್ಟಿಂಗ್ ಕೊಡ್ತಾರೆ. ಐಎಎಸ್, ಐಪಿಎಸ್, ಐಆರ್‌ಎಸ್ ಗಳಿಂದ ಲಂಚ ತೆಗೆದುಕೊಂಡು ಪೋಸ್ಟಿಂಗ್ ಕೊಡ್ತಾರೆ. ನಾನು ಇಂಥ ಭ್ರಷ್ಟ ಸರ್ಕಾರವನ್ನ ನೋಡಿಯೇ ಇಲ್ಲಾ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಲು ಹಣವೇ ಇಲ್ಲ. ಮಾತು ಎತ್ತಿದರೆ ಸಾಕು ಕೊರೊನಾ ಎಂದು ಹೇಳುತ್ತಾರೆ. ರಾಜ್ಯವನ್ನು ಉಳಿಸುವುದಕ್ಕೆ ಬಿಜೆಪಿಯನ್ನು ತೆಗೆಯಬೇಕು ಎಂದು ತುಮಕೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಪಂ, ತಾಪಂ ಚುನಾವಣೆ ಯಾವಾಗ ಅಂತಾ ಆಯೋಗ ತೀರ್ಮಾನಿಸುತ್ತದೆ. ಸುರ್ಜೇವಾಲಾ ಅವರು ಪ್ರತಿಯೊಬ್ಬರನ್ನ ಭೇಟಿಯಾಗಿ ಅಭಿಪ್ರಾಯ ಕೇಳ್ತಿದ್ದಾರೆ. ಜಿಲ್ಲೆಯ ಪರಿಸ್ಥಿತಿ ಬಗ್ಗೆ, ಜಿಪಂ, ತಾಪಂ ಚುನಾವಣೆಯ ತಯಾರಿ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಪಕ್ಷ ಸಕ್ರಿಯಗೊಳಿಸಲು ಏನ್ ಮಾಡ್ಬೇಕು, ಹೊಂದಾಣಿಕೆ ಇಲ್ಲಾ ಅಂದ್ರೇ ಏನ್ ಮಾಡ್ಬೇಕು.. ಹೀಗೆ ಎಲ್ಲವನ್ನೂ ಕೇಳಿ ಎಲ್ಲರ ಅಭಿಪ್ರಾಯಗಳನ್ನ ಅವರು ಸಂಗ್ರಹಿಸುತ್ತಿದ್ದಾರೆ. ತಳಮಟ್ಟ, ಬೂತ್, ವಾರ್ಡ್, ಬ್ಲಾಕ್, ರಾಜ್ಯ ಮಟ್ಟಗಳಲ್ಲಿ ಪಕ್ಷ ಶಕ್ತಿಗೊಳ್ಳಬೇಕು. ಇಂದರಿಂದ ಪಕ್ಷಕ್ಕೆ ಹೆಚ್ಚು ಅನುಕೂಲ ಆಗುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದರು.

Siddaramaiah: ಸಿದ್ದರಾಮಯ್ಯ ಸಮ್ಮುಖದಲ್ಲೇ ‘ಮುಂದಿನ ಮುಖ್ಯಮಂತ್ರಿ’ ಎಂದು ಪುನರುಚ್ಚರಿಸಿದ ಶಾಸಕ ಜಮೀರ್ ಅಹಮದ್!

(if bs yediyurappa exits from cm post another corrupt candidate will become karnataka cm hints siddaramaiah)

Published On - 3:50 pm, Sat, 24 July 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು