AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. […]

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK
Follow us
ಸಾಧು ಶ್ರೀನಾಥ್​
|

Updated on:Nov 19, 2019 | 6:40 PM

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ.. ಅನರ್ಹರು ಮಾತ್ರ ಗೆಲ್ಲಬಾರದು: ಕಾಂಗ್ರೆಸ್ ಮತ್ತು ಜೆಡಿಎಸ್​ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತಿದೆ. ಆದ್ರೆ ಒಟ್ಟಾಗಿ ಹೋದ್ರೆ ಏನಾಗುತ್ತೆ ಅಂತಾ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಗೊತ್ತಾಗಿದೆ. ಕಾಂಗ್ರೆಸ್​ ನಾಯಕರು JDS​ ಅಭ್ಯರ್ಥಿಗಳ ಸೋಲಿಗೆ ಕೆಲಸ ಮಾಡುತ್ತಾರೆ. ಅದೇ ರೀತಿ ಉಪಚುನಾವಣೆಯಲ್ಲೂ ಮಾಡಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಆದ್ರೆ ನಮಗೆ JDS ಗೆಲ್ಲದಿದ್ದರೂ ಪರವಾಗಿಲ್ಲ; ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ! ಅನರ್ಹರು ಮಾತ್ರ ಗೆಲ್ಲಬಾರದು ಎಂದು ತೀರ್ಮಾನಿಸಿದ್ದೇವೆ. ಆ ನಿಟ್ಟಿನಲ್ಲಿ ಅನರ್ಹರ ವಿರುದ್ಧ ಹೋರಾಟ ಮಾಡುತ್ತೇವೆ. JDS ಪ್ರಬಲವಿಲ್ಲದ ಕಡೆ ಪರೋಕ್ಷವಾಗಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Published On - 6:29 pm, Tue, 19 November 19

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ