AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. […]

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 6:40 PM

Share

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ.. ಅನರ್ಹರು ಮಾತ್ರ ಗೆಲ್ಲಬಾರದು: ಕಾಂಗ್ರೆಸ್ ಮತ್ತು ಜೆಡಿಎಸ್​ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತಿದೆ. ಆದ್ರೆ ಒಟ್ಟಾಗಿ ಹೋದ್ರೆ ಏನಾಗುತ್ತೆ ಅಂತಾ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಗೊತ್ತಾಗಿದೆ. ಕಾಂಗ್ರೆಸ್​ ನಾಯಕರು JDS​ ಅಭ್ಯರ್ಥಿಗಳ ಸೋಲಿಗೆ ಕೆಲಸ ಮಾಡುತ್ತಾರೆ. ಅದೇ ರೀತಿ ಉಪಚುನಾವಣೆಯಲ್ಲೂ ಮಾಡಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಆದ್ರೆ ನಮಗೆ JDS ಗೆಲ್ಲದಿದ್ದರೂ ಪರವಾಗಿಲ್ಲ; ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ! ಅನರ್ಹರು ಮಾತ್ರ ಗೆಲ್ಲಬಾರದು ಎಂದು ತೀರ್ಮಾನಿಸಿದ್ದೇವೆ. ಆ ನಿಟ್ಟಿನಲ್ಲಿ ಅನರ್ಹರ ವಿರುದ್ಧ ಹೋರಾಟ ಮಾಡುತ್ತೇವೆ. JDS ಪ್ರಬಲವಿಲ್ಲದ ಕಡೆ ಪರೋಕ್ಷವಾಗಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Published On - 6:29 pm, Tue, 19 November 19

Follow Us
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ?
NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ?
ಸಿಇಟಿ 2026: ಸೀಟ್​​ ಹಂಚಿಕೆ ಹೇಗೆ ನಡೆಯುತ್ತೆ? 
ಸಿಇಟಿ 2026: ಸೀಟ್​​ ಹಂಚಿಕೆ ಹೇಗೆ ನಡೆಯುತ್ತೆ? 
ಎಸ್​ಸಿ ಒಳ ಮೀಸಲಾತಿ ಗೊಂದಲ ಬಗ್ಗೆ KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು?
ಎಸ್​ಸಿ ಒಳ ಮೀಸಲಾತಿ ಗೊಂದಲ ಬಗ್ಗೆ KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ಬಾಮೈದನ ಸ್ನೇಹಿತೆಯ ನಿವಾಸದಲ್ಲೂ ಇಡಿ ಪರಿಶೀಲನೆ
ಸತೀಶ್ ಜಾರಕಿಹೊಳಿ ಬಾಮೈದನ ಸ್ನೇಹಿತೆಯ ನಿವಾಸದಲ್ಲೂ ಇಡಿ ಪರಿಶೀಲನೆ