AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್ ಬಳಸದಿದ್ರೆ.. ಕಟ್, ಕಟ್! ರೇಷನ್, ವಿದ್ಯುತ್ ಕಟ್: CS ವಿಜಯ ಭಾಸ್ಕರ್

ಯಾದಗಿರಿ: ಶೌಚಾಲಯ ಬಳಸದ ಸಾರ್ವಜನಿಕರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಫುಲ್ ಕ್ಲಾಸ್ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಬಹಿರ್ದೆಸೆಗೆ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಶೌಚಾಲಯ ಬಳಕೆ ಬಗ್ಗೆ ಅವರು ಪಾಠ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಬಂದಳ್ಳಿ ಗ್ರಾಮದಲ್ಲಿ ನಡೆದಿದೆ. ಶೌಚಾಲಯ ಇದ್ದರೂ ಬಳಸದ ಗ್ರಾಮಸ್ಥರು.. ಶೌಚಾಲಯ ಬಳಸದಿದ್ರೆ ರೇಷನ್ ಕಾರ್ಡ್, ವಿದ್ಯುತ್ ಕಟ್ ಮಾಡುವುದಾಗಿ ಸಿಎಸ್​ ವಿಜಯ ಭಾಸ್ಕರ್ ವಾರ್ನಿಂಗ್ ಮಾಡಿದ್ದಾರೆ. ಶೌಚಾಲಯ ನಿರ್ಮಾಣಕ್ಕಾಗಿ ಸರ್ಕಾರ ನೀಡಿದ ಪ್ರೊತ್ಸಾಹ ಧನ ಮರುಪಾವತಿ ಮಾಡಿಸುವಂತೆ […]

ಟಾಯ್ಲೆಟ್ ಬಳಸದಿದ್ರೆ.. ಕಟ್, ಕಟ್! ರೇಷನ್, ವಿದ್ಯುತ್ ಕಟ್: CS ವಿಜಯ ಭಾಸ್ಕರ್
ಸಾಧು ಶ್ರೀನಾಥ್​
|

Updated on:Dec 21, 2019 | 3:09 PM

Share

ಯಾದಗಿರಿ: ಶೌಚಾಲಯ ಬಳಸದ ಸಾರ್ವಜನಿಕರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಫುಲ್ ಕ್ಲಾಸ್ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಬಹಿರ್ದೆಸೆಗೆ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಶೌಚಾಲಯ ಬಳಕೆ ಬಗ್ಗೆ ಅವರು ಪಾಠ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಬಂದಳ್ಳಿ ಗ್ರಾಮದಲ್ಲಿ ನಡೆದಿದೆ.

ಶೌಚಾಲಯ ಇದ್ದರೂ ಬಳಸದ ಗ್ರಾಮಸ್ಥರು.. ಶೌಚಾಲಯ ಬಳಸದಿದ್ರೆ ರೇಷನ್ ಕಾರ್ಡ್, ವಿದ್ಯುತ್ ಕಟ್ ಮಾಡುವುದಾಗಿ ಸಿಎಸ್​ ವಿಜಯ ಭಾಸ್ಕರ್ ವಾರ್ನಿಂಗ್ ಮಾಡಿದ್ದಾರೆ. ಶೌಚಾಲಯ ನಿರ್ಮಾಣಕ್ಕಾಗಿ ಸರ್ಕಾರ ನೀಡಿದ ಪ್ರೊತ್ಸಾಹ ಧನ ಮರುಪಾವತಿ ಮಾಡಿಸುವಂತೆ ಗ್ರಾಮಸ್ಥರಿಗೆ ಬುದ್ಧಿವಾದ ಹೇಳುತ್ತಾ ಜಿ.ಪಂ ಸಿಇಒ ಶಿಲ್ಪಾ ಶರ್ಮಾ ಮತ್ತು ಡಿಸಿ ಎಂ ಕೂರ್ಮರಾವ್ ಅವರುಗಳಿಗೆ ಸೂಚನೆ ನೀಡಿದ್ದಾರೆ.

Published On - 2:59 pm, Sat, 21 December 19

Follow Us
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ