AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಆಸ್ತಿ ಹಾಳು ಮಾಡಿದ್ರೆ ಸುಮ್ಮನೆ ಕೂರಬೇಕಾ, ನಮ್ಮಲ್ಲೂ ರಿವಾಲ್ವರ್ ಇವೆ’

ಬೆಳಗಾವಿ: ನಮ್ಮ ಆಸ್ತಿ ಹಾಳು ಮಾಡಿದ್ರೆ ನಾವು ಸುಮ್ಮನೆ ಕೂರಬೇಕಾ? ನಮ್ಮಲ್ಲಿ ರಿವಾಲ್ವರ್ ಇವೆ, ಅವನ್ನ ಪೂಜೆ ಮಾಡಬೇಕಾ? ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರಶ್ನಿಸಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವರ ಸಾವಿಗೆ ವಿರೋಧ ಪಕ್ಷಗಳೇ ಹೊಣೆ. ಆಸ್ತಿ ಹಾಳು ಮಾಡುವವರನ್ನ ಗುಂಡಿಕ್ಕಿ ಕೊಲ್ಲಿ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಪುನರುಚ್ಚರಿಸಿದರು. ಪೌರತ್ವ ಕಾನೂನು ತಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಆಗ ಜಾರಿಯಾಗಲಿಲ್ಲ. ಕಾಂಗ್ರೆಸ್ ಮತ್ತು ಕೆಲವು […]

‘ನಮ್ಮ ಆಸ್ತಿ ಹಾಳು ಮಾಡಿದ್ರೆ ಸುಮ್ಮನೆ ಕೂರಬೇಕಾ, ನಮ್ಮಲ್ಲೂ ರಿವಾಲ್ವರ್ ಇವೆ’
ಸಾಧು ಶ್ರೀನಾಥ್​
|

Updated on:Dec 20, 2019 | 4:04 PM

Share

ಬೆಳಗಾವಿ: ನಮ್ಮ ಆಸ್ತಿ ಹಾಳು ಮಾಡಿದ್ರೆ ನಾವು ಸುಮ್ಮನೆ ಕೂರಬೇಕಾ? ನಮ್ಮಲ್ಲಿ ರಿವಾಲ್ವರ್ ಇವೆ, ಅವನ್ನ ಪೂಜೆ ಮಾಡಬೇಕಾ? ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರಶ್ನಿಸಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವರ ಸಾವಿಗೆ ವಿರೋಧ ಪಕ್ಷಗಳೇ ಹೊಣೆ. ಆಸ್ತಿ ಹಾಳು ಮಾಡುವವರನ್ನ ಗುಂಡಿಕ್ಕಿ ಕೊಲ್ಲಿ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಪುನರುಚ್ಚರಿಸಿದರು.

ಪೌರತ್ವ ಕಾನೂನು ತಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಆಗ ಜಾರಿಯಾಗಲಿಲ್ಲ. ಕಾಂಗ್ರೆಸ್ ಮತ್ತು ಕೆಲವು ಪಕ್ಷಗಳು ಪ್ರಧಾನಿ ಮತ್ತು ಗೃಹಮಂತ್ರಿ ಹೆಸರು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರವೇ ಸರ್ಕಾರದ ಆಸ್ತಿಪಾಸ್ತಿ ಹಾನಿ ಮಾಡುವ ಕೆಲಸ ಮಾಡಬಾರದು. ಹಾನಿ ಮಾಡಿದರೆ ಆಯಾ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

Published On - 4:04 pm, Fri, 20 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್